Exclusive

Publication

Byline

Bangalore News: ಬೆಂಗಳೂರಲ್ಲಿ ಅನಧಿಕೃತ ಬಡಾವಣೆಗಳ ಅಬ್ಬರ, ನಿವೇಶನ ಖರೀದಿಸುವಾಗ ಇರಲಿ ಎಚ್ಚರ

Bengaluru, ಏಪ್ರಿಲ್ 28 -- ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಾಲ್ಕೂ ದಿಕ್ಕುಗಳಲ್ಲಿ ಎಗ್ಗಿಲ್ಲದೆ ಬೆಳೆಯುತ್ತಿದೆ. ಎಲ್ಲಿ ನೋಡಿದರೂ ಲೇ ಔಟ್ ಗಳ ನಿರ್ಮಾಣ ಇಲ್ಲವೇ ಗಗನಚುಂಬಿ ಕಟ್ಟಡಗಳು ತಲೆ ಎತ್ತುತ್ತಲೇ ಇವೆ. ಈ ಎಲ್ಲ ಲೇ ಔಟ್ ಗಳು ಮತ... Read More


Arecanut News: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘಕ್ಕೆ ಯುವ ಮುಖ, ಹೊಸ ಅಧ್ಯಕ್ಷರ ಯೋಜನೆಗಳು ಏನೇನು?

Mangalore, ಏಪ್ರಿಲ್ 28 -- ಮಂಗಳೂರು: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ.ಜಿ. ಆಯ್ಕೆಯಾಗ... Read More


Hassan Sex Scandal: ಪ್ರಜ್ವಲ್‌ ನಂತರ ತಂದೆ ಎಚ್‌ಡಿರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ದೂರು. ಮೊಕದ್ದಮೆ ದಾಖಲು

ಭಾರತ, ಏಪ್ರಿಲ್ 28 -- ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ್ಧಾರೆ ಎನ್ನುವ ಕುರಿತು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಹೊಳೆ ನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ದವೂ ಲೈಂಗಿಕ ದೌರ್... Read More


Hassan Sex Scandal: ಪ್ರಜ್ವಲ್‌ ನಂತರ ತಂದೆ ಎಚ್‌ಡಿರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ದೂರು, ಮೊಕದ್ದಮೆ ದಾಖಲು

ಭಾರತ, ಏಪ್ರಿಲ್ 28 -- ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ್ಧಾರೆ ಎನ್ನುವ ಕುರಿತು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಹೊಳೆ ನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ದವೂ ಲೈಂಗಿಕ ದೌರ್... Read More


KSRTC News: ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ಸದ್ಯವೇ ಕ್ಯಾಶ್‌ಲೆಸ್‌ ಸೇವೆ, ಯುಪಿಐ ಮೂಲಕ ಹಣ ಪಾವತಿ

Bengaluru, ಏಪ್ರಿಲ್ 28 -- ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮವು( KSRTC) ಬಹುದಿನಗಳ ಬೇಡಿಕೆಯಂತೆ ಪ್ರಯಾಣಿಕ ಸ್ನೇಹಿ ವ್ಯವಸ್ಥೆಯನ್ನು ಸದ್ಯದಲ್ಲೇ ಜಾರಿಗೊಳಿಸಿದೆ. ಪ್ರಯಾಣಿಕರು ನಗದು ಹಣ ಕೊಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ಯ... Read More


Srinivas Prasad: ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ, ಬೆಂಗಳೂರಲ್ಲಿ ಚಿಕಿತ್ಸೆ

Bengaluru, ಏಪ್ರಿಲ್ 28 -- ಬೆಂಗಳೂರು: ಕರ್ನಾಟಕದ ಹಿರಿಯ ನಾಯಕ, ಚಾಮರಾಜನಗರ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗು... Read More


ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಪ್ರಧಾನಿ, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೇ ಆಗಲ್ಲ: ಸಿದ್ದರಾಮಯ್ಯ ತಿರುಗೇಟು

Chikkodi, ಏಪ್ರಿಲ್ 28 -- ಚಿಕ್ಕೋಡಿ (ಕಾಗವಾಡ): ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ... Read More


Belagavi News: ನೇಹಾಹಿರೇಮಠ ಹತ್ಯೆಗೆ ಮೋದಿ ಖಂಡನೆ, ಪಿಎಫ್‌ಐ ಸಂಘಟನೆ ಬೆಂಬಲಕ್ಕೆ ಕಾಂಗ್ರೆಸ್‌ ವಿರುದ್ದ ಆಕ್ರೋಶ

ಭಾರತ, ಏಪ್ರಿಲ್ 28 -- ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ಮತಬ್ಯಾಂಕ್‌ ರಾಜಕಾರಣಕ್ಕೋಸ್ಕರ ಕರ್ನಾಟಕ ರಾಜ್ಯ ಸರ್ಕಾರವು ಕೆಲವು ಪ್ರಕರಣವನ್ನು ... Read More


Tik Tok Star Murder: ಖ್ಯಾತ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ಭೀಕರ ಹತ್ಯೆ, ಕಾರಣವೇನು

Iraq, ಏಪ್ರಿಲ್ 28 -- ದೆಹಲಿ: ಇರಾಕ್‌ನ ಖ್ಯಾತ ಟಿಕ್ ಟಾಕ್‌ ಸ್ಟಾರ್‌ ಓಂ ಫಹಾದ್‌ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಅವರ ಮನೆಯ ಹೊರ ವಲಯದಲ್ಲಿಯೇ ಗುಂಡಿಕ್ಕಿ ಕೊಲ್ಲಲಾಗಿದ್ದು, ಇರಾಕ್‌ ಸರ್ಕಾರವು ಈ ತನಿಖೆಗೆ ಆದೇಶಿಸಿದೆ. ಈಗಾಗಲೇ ಇರಾ... Read More


Voting Day: ಕರ್ನಾಟಕದಲ್ಲಿ ಮೊದಲನೇ ಹಂತದ ಮತದಾನಕ್ಕೆ ಸಕಲ ಸಿದ್ದತೆ, ಗೊಂದಲವಿದ್ದರೆ ಇಲ್ಲಿ ಕರೆ ಮಾಡಿ

Bengaluru, ಏಪ್ರಿಲ್ 26 -- ಬೆಂಗಳೂರು: ಭಾರತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲೂ ಮತದಾನದ ಸಮಯ. ಎರಡು ಹಂತಗಳಲ್ಲಿ ಚುನಾವಣೆ ವೇಳಾಪಟ್ಟಿಯನ್ನು ಈಗಾಗಲೇ ಚುನಾವಣಾ ಆಯೋಗ ಪ್ರಕಟಿಸಿದ್ದು, ಅದರಂತೆ ಮೊದಲ ಹಂತದಲ್ಲಿ ಬೆಂಗಳೂರು ನಗರವ... Read More