Exclusive

Publication

Byline

Chikkamagalur News: ಚಿಕ್ಕಮಗಳೂರಿನಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ಶಾಕ್‌ ಗೆ ಬಲಿ

Chikkamagaluru, ಮೇ 13 -- ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ತಂತಿಗೆ ಸಿಲುಕಿ ಜೀವ ಕಳೆದುಕೊಂಡಿದೆ. ಕಾಫಿ ಎಸ್ಟೇಟ್‌ ಮಾರ್ಗದಲ್ಲಿ ಬಂದ ಆನೆ ಜೀವ ಕಳೆದುಕೊಂಡಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದ... Read More


Chikkamagaluru News: ಚಿಕ್ಕಮಗಳೂರಿನಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ಶಾಕ್‌ ಗೆ ಬಲಿ

Chikkamagaluru, ಮೇ 13 -- ಚಿಕ್ಕಮಗಳೂರು: ಆಹಾರವನ್ನು ಅರಸಿ ಬಂದು ಹಲಸಿನ ಹಣ್ಣು ತಿನ್ನಲು ಮುಂದಾದ ಭಾರೀ ಗಾತ್ರದ ಸಲಗ ವಿದ್ಯುತ್‌ ತಂತಿಗೆ ಸಿಲುಕಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೀವ ಕಳೆದುಕೊಂಡಿದೆ. ಕಾಫಿ ಎಸ್ಟೇಟ್‌ ಮಾರ್ಗದಲ್ಲಿ ಬಂದ ಆನೆ... Read More


Indian Railways: ಧಾರ್ಮಿಕ ಕ್ಷೇತ್ರ ದರ್ಶನಕ್ಕೆ ಭಾರತ್‌ ಗೌರವ್‌ ವಿಶೇಷ ರೈಲು, ಮೇ 18ಕ್ಕೆ ಆರಂಭ, ಮಾರ್ಗ, ದರ ಪರಿಶೀಲಿಸಿ

Delhi, ಮೇ 12 -- ದೆಹಲಿ: ನೀವು ಉತ್ತರ ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಬೇಕೇ. ಒಂದೇ ಪ್ರವಾಸದಲ್ಲಿ ಉತ್ತರ ಭಾರತದ ಯಾತ್ರಾ ಸ್ಥಳಗಳನ್ನು ನೋಡುವ ಅಭಿಲಾಷೆ ಇಟ್ಟುಕೊಂಡಿದ್ದೀರಾ, ಕಡಿಮೆ ಖರ್ಚಿಯಲ್ಲಿ ಸುರಕ್ಷಿತವಾಗಿ ಪ್ರವಾಸ ಕೈಗೊ... Read More


Bangalore News: ಅಜಾಗರೂಕತೆಯಿಂದ ಕಾರು ಚಾಲನೆ, ಬೆಂಗಳೂರಲ್ಲಿ ಬಾಲಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Bengaluru, ಮೇ 12 -- ಬೆಂಗಳೂರು: ಕಾರಿನ ಮಾಲೀಕನ ಅಜಾಗರೂಕತೆಯಿಂದ ನಾಲ್ಕು ವರ್ಷದ ಬಾಲಕನೊಬ್ಬ ಬಲಿಯಾದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮುರಗೇಶ್ ಪಾಳ್ಯದಲ್ಲಿ ನಡೆದಿದೆ. 5 ವರ್ಷದ ಆರವ್ ಮೃತ ದುರ್ದೈವಿ ಕಂದಮ... Read More


Hassan Scandal: ತಿರುವು ಪಡೆದುಕೊಳ್ಳುತ್ತಿರುವ ಪ್ರಜ್ವಲ್‌ ರೇವಣ್ಣ ಪ್ರಕರಣ, ಜೆಡಿಎಸ್‌ ಶಾಸಕನ ವಿರುದ್ದವೇ ಆರೋಪ, ಮತ್ತಿಬ್ಬರ ಬಂಧನ

Hassan, ಮೇ 12 -- ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯದ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ನಲ್ಲಿನ ವಿಡಿಯೋ ಸೋರಿಕೆ ಹಿಂದೆ ಹಾಸನ ಜಿಲ್ಲೆ ಜೆಡಿಎಸ್‌ ಶಾಸಕನ... Read More


ಶಕ್ತಿ ಯೋಜನೆ ನಂತರವೂ ರೈಲುಗಳಲ್ಲಿಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ, ದೂರದ ಪ್ರಯಾಣ ಬೆಳೆಸುವ ಮಹಿಳೆಯರ ಬೇಡಿಕೆಗಳೇನು?

Bangalore, ಮೇ 12 -- ಬೆಂಗಳೂರು: ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಗಳಲ್ಲಿ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದ್ದರೂ ರೈಲುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಲ್ಲಿ ಗಮನಾರ್ಹ ಇಳಿಮುಖವಾಗಿಲ್ಲ. ... Read More


ಶಕ್ತಿ ಯೋಜನೆ ನಂತರವೂ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ, ದೂರದ ಪ್ರಯಾಣ ಬೆಳೆಸುವ ಮಹಿಳೆಯರ ಬೇಡಿಕೆಗಳೇನು?

Bangalore, ಮೇ 12 -- ಬೆಂಗಳೂರು: ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಗಳಲ್ಲಿ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದ್ದರೂ ರೈಲುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಲ್ಲಿ ಗಮನಾರ್ಹ ಇಳಿಮುಖವಾಗಿಲ್ಲ. ... Read More


Viral Video: ಕಣ್ಣಿಲ್ಲದವರಿಗೂ ಫುಟ್‌ಬಾಲ್‌ ಮ್ಯಾಚ್ ಸವಿಯಲು ಅವಕಾಶ ಮಾಡಿಕೊಟ್ಟ ಹೃದಯವಂತ, ಸೂಪರ್ ಅಂತ ಮೆಚ್ಚಿದ ಜನ

America, ಮೇ 12 -- ಇದೊಂದು ರೀತಿ ಹೃದಯ ತಟ್ಟುವ ಪ್ರಸಂಗ. ಅದು ದೃಷ್ಟಿಯನ್ನು ಕಳೆದುಕೊಂಡು ಗೆಳಯನಿಗೆ ಫುಟ್‌ಬಾಲ್‌ ಪಂದ್ಯವನ್ನು ಕಣ್ಣುಕಟ್ಟುವಂತೆ ಹೇಳುವ ಜತೆಗೆ ಕ್ರೀಡಾಂಗಣದಲ್ಲಿಯೇ ಕೂರಿಸಿಕೊಂಡು ಅನುಭವ ಕಟ್ಟಿಕೊಟ್ಟ ವಿಶಿಷ್ಟ ಸನ್ನಿವೇಶ. ... Read More


Migratory Birds day: ವಿಶ್ವ ವಲಸೆ ಹಕ್ಕಿಗಳಿಗೂ ಉಂಟು ವರ್ಷದಲ್ಲಿ ಎರಡು ದಿನ, ಯಾವಾಗ, ಏನಿದರ ವಿಶೇಷ

Bangalore, ಮೇ 12 -- ಬೆಂಗಳೂರು: ಹಕ್ಕಿಗಳಿಗೂ ಒಂದು ದಿನವುಂಟು. ಅಷ್ಟೇ ಅಲ್ಲ. ಹೊರ ದೇಶ, ರಾಜ್ಯಗಳಿಂದ ಬರುವ ವಲಸೆ ಹಕ್ಕಿಗಳಿಗೂ ವಿಶೇಷ ದಿನವುಂಟು. ಆದರೆ ವಲಸೆ ಹಕ್ಕಿಗಳಿಗೆ ವರ್ಷದಲ್ಲಿ ಎರಡು ದಿನ ವಿಶೇಷ ದಿನವನ್ನಾಗಿ ಆಚರಿಸಿಕೊಂಡು ಬರಲಾಗ... Read More


Mangalore News: ಮಂಗಳೂರಿನಲ್ಲಿ ಏಕಾಂಗಿ ವಿಮಾನ ಹಾರಾಟ ಬಯಸಿ ಪೊಲೀಸ್‌ ಅತಿಥಿಯಾದ ಪ್ರಯಾಣಿಕ !

Mangalore, ಮೇ 12 -- ಮಂಗಳೂರು: ಆತ ದುಬೈನಿಂದ ಮಂಗಳೂರಿಗೆ ಬರುವ ವಿಮಾನದ ಪ್ರಯಾಣಿಕ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಇನ್ನೇನು ಮಂಗಳೂರು ತಲುಪಲು ಕೆಲವೇ ಸಮಯವಿತ್ತು. ಈ ವೇಳೆ ಆ ಪ್ರಯಾಣಿಕ ವಿಮಾನ ಸಿಬ್ಬಂದಿಯ ಶೌಚಾಲಯಕ್ಕೆ ನುಗ್ಗಿ ಕಿ... Read More