Exclusive

Publication

Byline

Hassan Scandal: ಸಂತ್ರಸ್ತ ಮಹಿಳೆ ಅಪಹರಣ, ಎಚ್‌ಡಿ ರೇವಣ್ಣ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್‌

ಭಾರತ, ಮೇ 13 -- ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್‌.ಡಿ.... Read More


Cauvery Reservoirs: ಮಳೆ ಬಂದರೂ ಜಲಾಶಯಕ್ಕೆ ಬಾರದ ನೀರು, ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿ ಹೇಗಿದೆ

Mysuru, ಮೇ 13 -- ಮೈಸೂರು: ಕೇರಳ, ಕೊಡಗಿನಲ್ಲೂ ಬೇಸಿಗೆಯಲ್ಲಿ ಮಳೆ ಸುರಿಯುತ್ತಲೇ ಇದೆ. ಕೊಡಗಿನ ಎಲ್ಲಾ ಭಾಗದಲ್ಲೂ ಮಳೆಯಾಗುತ್ತಿದೆ. ಆದರೆ ಕೇರಳ ಹಾಗೂ ಕೊಡಗು ಜಲಾನಯನ ಪ್ರದೇಶದ ಮೇಲೆ ಅವಲಂಬಿತವಾಗಿರುವ ಮೈಸೂರು ಜಿಲ್ಲೆ ಕಬಿನಿ ಜಲಾಶಯ ಹಾಗೂ ... Read More


ಅಡ್ಡ ಬಂದ ಕೋತಿ ತಪ್ಪಿಸಲು ಹೋಗಿ ಅಪಘಾತ, ಬ್ಯಾಂಕ್‌ ಅಧಿಕಾರಿ,ಸಿಬ್ಬಂದಿ ಸೇರಿ ಮೂವರ ದುರ್ಮರಣ

Uttar pradesh, ಮೇ 13 -- ಲಕ್ನೋ: ರಸ್ತೆಯಲ್ಲಿ ಹೋಗುವಾಗ ಹಸು ಇಲ್ಲವೇ ನಾಯಿ ಅಡ್ಡ ಬಂದು ಅಪಘಾತವಾಗುವ ಘಟನೆ ಕೇಳಿದ್ದೀರಿ. ಆದರೆ ಕೋತಿ ಅಡ್ಡ ಬಂದು ಮೃತಪಟ್ಟ ಘಟನೆ ಕಡಿಮೆ. ಆದರೆ ಉತ್ತರ ಪ್ರದೇಶದಲ್ಲಿ ವಾಹನದಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ... Read More


Chikkamagalur News: ಚಿಕ್ಕಮಗಳೂರಿನಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ಶಾಕ್‌ ಗೆ ಬಲಿ

Chikkamagaluru, ಮೇ 13 -- ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ತಂತಿಗೆ ಸಿಲುಕಿ ಜೀವ ಕಳೆದುಕೊಂಡಿದೆ. ಕಾಫಿ ಎಸ್ಟೇಟ್‌ ಮಾರ್ಗದಲ್ಲಿ ಬಂದ ಆನೆ ಜೀವ ಕಳೆದುಕೊಂಡಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದ... Read More


Chikkamagaluru News: ಚಿಕ್ಕಮಗಳೂರಿನಲ್ಲಿ ಭಾರೀ ಗಾತ್ರದ ಸಲಗ ವಿದ್ಯುತ್‌ ಶಾಕ್‌ ಗೆ ಬಲಿ

Chikkamagaluru, ಮೇ 13 -- ಚಿಕ್ಕಮಗಳೂರು: ಆಹಾರವನ್ನು ಅರಸಿ ಬಂದು ಹಲಸಿನ ಹಣ್ಣು ತಿನ್ನಲು ಮುಂದಾದ ಭಾರೀ ಗಾತ್ರದ ಸಲಗ ವಿದ್ಯುತ್‌ ತಂತಿಗೆ ಸಿಲುಕಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೀವ ಕಳೆದುಕೊಂಡಿದೆ. ಕಾಫಿ ಎಸ್ಟೇಟ್‌ ಮಾರ್ಗದಲ್ಲಿ ಬಂದ ಆನೆ... Read More


Chikkamagaluru News: ಆಹಾರ ಅರಸಿ ಬಂದ ಭಾರೀ ಗಾತ್ರದ ಸಲಗ ಚಿಕ್ಕಮಗಳೂರು ಬಳಿ ವಿದ್ಯುತ್‌ ಶಾಕ್‌ ಗೆ ಬಲಿ

Chikkamagaluru, ಮೇ 13 -- ಚಿಕ್ಕಮಗಳೂರು: ಆಹಾರವನ್ನು ಅರಸಿ ಬಂದು ಹಲಸಿನ ಹಣ್ಣು ತಿನ್ನಲು ಮುಂದಾದ ಭಾರೀ ಗಾತ್ರದ ಸಲಗ ವಿದ್ಯುತ್‌ ತಂತಿಗೆ ಸಿಲುಕಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೀವ ಕಳೆದುಕೊಂಡಿದೆ. ಕಾಫಿ ಎಸ್ಟೇಟ್‌ ಮಾರ್ಗದಲ್ಲಿ ಬಂದ ಆನೆ... Read More


Indian Railways: ಧಾರ್ಮಿಕ ಕ್ಷೇತ್ರ ದರ್ಶನಕ್ಕೆ ಭಾರತ್‌ ಗೌರವ್‌ ವಿಶೇಷ ರೈಲು, ಮೇ 18ಕ್ಕೆ ಆರಂಭ, ಮಾರ್ಗ, ದರ ಪರಿಶೀಲಿಸಿ

Delhi, ಮೇ 12 -- ದೆಹಲಿ: ನೀವು ಉತ್ತರ ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಬೇಕೇ. ಒಂದೇ ಪ್ರವಾಸದಲ್ಲಿ ಉತ್ತರ ಭಾರತದ ಯಾತ್ರಾ ಸ್ಥಳಗಳನ್ನು ನೋಡುವ ಅಭಿಲಾಷೆ ಇಟ್ಟುಕೊಂಡಿದ್ದೀರಾ, ಕಡಿಮೆ ಖರ್ಚಿಯಲ್ಲಿ ಸುರಕ್ಷಿತವಾಗಿ ಪ್ರವಾಸ ಕೈಗೊ... Read More


Bangalore News: ಅಜಾಗರೂಕತೆಯಿಂದ ಕಾರು ಚಾಲನೆ, ಬೆಂಗಳೂರಲ್ಲಿ ಬಾಲಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Bengaluru, ಮೇ 12 -- ಬೆಂಗಳೂರು: ಕಾರಿನ ಮಾಲೀಕನ ಅಜಾಗರೂಕತೆಯಿಂದ ನಾಲ್ಕು ವರ್ಷದ ಬಾಲಕನೊಬ್ಬ ಬಲಿಯಾದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮುರಗೇಶ್ ಪಾಳ್ಯದಲ್ಲಿ ನಡೆದಿದೆ. 5 ವರ್ಷದ ಆರವ್ ಮೃತ ದುರ್ದೈವಿ ಕಂದಮ... Read More


Hassan Scandal: ತಿರುವು ಪಡೆದುಕೊಳ್ಳುತ್ತಿರುವ ಪ್ರಜ್ವಲ್‌ ರೇವಣ್ಣ ಪ್ರಕರಣ, ಜೆಡಿಎಸ್‌ ಶಾಸಕನ ವಿರುದ್ದವೇ ಆರೋಪ, ಮತ್ತಿಬ್ಬರ ಬಂಧನ

Hassan, ಮೇ 12 -- ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯದ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ನಲ್ಲಿನ ವಿಡಿಯೋ ಸೋರಿಕೆ ಹಿಂದೆ ಹಾಸನ ಜಿಲ್ಲೆ ಜೆಡಿಎಸ್‌ ಶಾಸಕನ... Read More


ಶಕ್ತಿ ಯೋಜನೆ ನಂತರವೂ ರೈಲುಗಳಲ್ಲಿಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ, ದೂರದ ಪ್ರಯಾಣ ಬೆಳೆಸುವ ಮಹಿಳೆಯರ ಬೇಡಿಕೆಗಳೇನು?

Bangalore, ಮೇ 12 -- ಬೆಂಗಳೂರು: ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಗಳಲ್ಲಿ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದ್ದರೂ ರೈಲುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಲ್ಲಿ ಗಮನಾರ್ಹ ಇಳಿಮುಖವಾಗಿಲ್ಲ. ... Read More