ಭಾರತ, ಏಪ್ರಿಲ್ 28 -- ಭಾರತದ ಪ್ರಸಿದ್ಧ ಬರಹಗಾರರಲ್ಲಿ ಚೇತನ್ ಭಗತ್ ಕೂಡ ಒಬ್ಬರು. ಸ್ಫೂರ್ತಿದಾಯಕ ಬರವಣಿಗೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದಿದ್ದಾರೆ ಚೇತನ್. ಈಗಾಗಲೇ ಇವರ ಹಲವು ಪುಸ್ತಕಗಳನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ವರ್ಷ ಅ... Read More
Bengaluru, ಏಪ್ರಿಲ್ 28 -- ಕುಬೇರ ಯೋಗ: ದೇವ ಗುರು ಬೃಹಸ್ಪತಿಯನ್ನು ನವಗ್ರಹಗಳಲ್ಲಿ ಅತ್ಯಂತ ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ. ಗುರುವು 12 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಮೇ ತಿಂಗಳಲ್ಲಿ ಗುರುಗ್ರಹದ ನಿರ್ಣಾಯಕ ಸಂಕ... Read More
Bengaluru, ಏಪ್ರಿಲ್ 28 -- ಮನೆ ಮನಸ್ಸು ಶುದ್ಧವಾಗಿದ್ದರೆ ಮನೆಯಲ್ಲಿ ಸಂತೋಷ, ನೆಮ್ಮದಿ, ಸಮೃದ್ಧಿ ಇರುತ್ತದೆ. ಆದರೆ ಕೆಲವರು ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದಿಲ್ಲ. ಎಲ್ಲಿ ನೋಡಿದರೂ ಕಸದ ರಾಶಿ, ಹಳೆಯ ಪೇಪರ್ಗಳು, ಎಲ್ಲೆಂದರಲ್ಲಿ ಹರಡ... Read More
ಭಾರತ, ಏಪ್ರಿಲ್ 28 -- Ravichandran: ಕ್ರೇಜಿಸ್ಟಾರ್ ರವಿಚಂದ್ರನ್ ಸ್ಯಾಂಡಲ್ವುಡ್ ಕಂಡ ಹಿರಿಯ ನಟ. ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ರಿಯಾಲಿಟಿ ಶೋಗಳ ಮೂಲಕ ಟಿವಿ ವೀಕ್ಷಕರಿಗೆ ಹೆಚ್ಚು ಮನರಂಜನೆ ನೀಡುತ್ತಿದ್ದಾರೆ. ಜತೆಯಲ್ಲಿ ಅಲ್... Read More
ಭಾರತ, ಏಪ್ರಿಲ್ 28 -- ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸಾಮಾನ್ಯವಾಗಿ ಮನುಷ್ಯನ ಗುಣಲಕ್ಷಣಗಳು ಹಾಗೂ ವ್ಯಕ್ತಿತ್ವದ ಮೇಲೆ ವಿಶಿಷ್ಟವಾದ ದೃಷ್ಟಿಕೋನವನ್ನು ಹೊಂದಿರುತ್ತವೆ. ಇವುಗಳು ನಮ್ಮ ವ್ಯಕ್ತಿತ್ವವನ್ನು ತಿಳಿಸುವುದು ಸುಳ್ಳಲ್ಲ. ಇಲ್ಲಿರುವ... Read More
Bangalore, ಏಪ್ರಿಲ್ 28 -- ಬೆಂಗಳೂರು, ಮಂಗಳೂರು, ಮೈಸೂರು, ಹಾಸನ ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಬೆಂಕಿಯಂತಹ ಬಿಸಿಲು. ಎಷ್ಟು ಫ್ಯಾನ್ ಇದ್ದರೂ ಸಾಲದೆಂದು ಕೂಲರ್ ಖರೀದಿಗಸಲು ಹಿಂಜರಿಯುತ್ತಿಲ್ಲ. ಈ ಸಮಯದಲ್ಲಿ ಸಾಕಷ್ಟು ಜನರು ಮನೆಗೆ ಏಸ... Read More
ಭಾರತ, ಏಪ್ರಿಲ್ 28 -- ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಭಾರಿ ಮಳೆಯಾಗಿತ್ತು (Karnataka Rain). ಇದರಿಂದ ಕೆಲವೊಂದು ಜಲಾಶಯಗಳಿಗೆ (Reservoirs) ಅಲ್ಪ ಸ್ವಲ್ಪ ನೀರು ಕೂಡ ಬಂದಿತ್ತು. ಆದರೆ ಮಳೆ ಕಡಿಮೆಯಾಗಿದೆ (Rai... Read More
ಭಾರತ, ಏಪ್ರಿಲ್ 28 -- ಈರುಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಜೀರ್ಣಕ್ರಿಯೆಯನ್ನು ವೃದ್ಧಿಸುವ ಜೊತೆಗೆ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಇದರಲ್ಲಿ ಅಗತ್ಯ ಪೋಷಕಾಂಶಗಳು ಇರುವ ಕಾರಣಕ್ಕೆ ಈರುಳ್ಳಿಯನ್ನು ಪ್ರತಿನಿತ್ಯ ಸೇವಿಸಬೇಕು... Read More
Vijayapura, ಏಪ್ರಿಲ್ 28 -- ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಮಗು ಆಳದ ಕಂದಕಕ್ಕೆ ಬಿದ್ದು ಬದುಳಿದ ಪವಾಡ ನಡೆದ ಘಟನೆ ಮಾಸುವ ಮುನ್ನವೇ ಅದೇ ಗ್ರಾಮದ ಪ್ರಸಿದ್ದ ಜಾತ್ರೋತ್ಸವದಲ್ಲಿ ರಥ ಉರುಳಿ ಇಬ್ಬರು ಭಕ್ತರ... Read More
Bengaluru, ಏಪ್ರಿಲ್ 28 -- Bhagyalakshmi Serial: ಶ್ರೇಷ್ಠಾ ಬಂದು ಸಾಲದ ಹಣ ಕೇಳಿ ಹೋದಾಗಿನಿಂದ ಭಾಗ್ಯಾಗೆ ನಿದ್ರೆ ಇಲ್ಲದಂತಾಗಿದೆ. ಕುಸುಮಾ ಕೂಡಾ ಭಾಗ್ಯಾ ಮೇಲೆ ಬೇಸರ ವ್ಯಕ್ತಪಡಿಸುತ್ತಾಳೆ. ಆ ದಿನ ನೀನು ನಮ್ಮನ್ನು ಕೇಳಿದ್ದರೆ ಇಂದು ಈ ... Read More