ಭಾರತ, ಮೇ 20 -- ಲೈಲಾ ಕಬೀರ್ ನಿಧನ: ಕಳೆದ ಗುರುವಾರ (ಮೇ 15) ಶಾಶ್ವತವಾಗಿ ಕಣ್ಣು ಮುಚ್ಚಿದ ಲೈಲಾ, ಜಾರ್ಜ್ ಫರ್ನಾಂಡಿಸ್ ಅವರ Alter Ego (ಪರ್ಯಾಯ ವ್ಯಕ್ತಿತ್ವ) ಆಗಿದ್ದರು. ಜಾರ್ಜ್ ಅವರ ನಿರ್ಧಾರಗಳನ್ನು, ತಿಳುವಳಿಕೆಯನ್ನು ಪ್ರಶ್ನಿಸುವ... Read More
ಭಾರತ, ಏಪ್ರಿಲ್ 27 -- ಅಂದು ಸಂಜೆ ತಾನೇ ನೀವು ನಿಮ್ಮ ಮನೆಯಲ್ಲಿ ಮಂತ್ರಾಲಯಕ್ಕೆ ಹೋಗುವ ಮಾತನಾಡಿರುತ್ತೀರಿ. ರಾತ್ರಿ ನಿಮ್ಮ ಫೇಸ್ಬುಕ್ ಫೀಡ್ನಲ್ಲಿ ರಾಯರ ಫೋಟೋ ಕಾಣಿಸುತ್ತದೆ. ಓಹ್ ಇದೇನು ಆಶ್ಚರ್ಯ ಎಂದುಕೊಂಡು ಸ್ವಲ್ಪ ಕೆಳಗೆ ಸ್ಕ್ರಾಲ್ ಮ... Read More
Bengaluru, ಏಪ್ರಿಲ್ 25 -- ಪ್ರಪಂಚದಲ್ಲಿ ಕ್ರೈಸ್ತಧರ್ಮ ಬಹುದೊಡ್ಡ ಧರ್ಮವಾಗಿದೆ. ಈ ಧರ್ಮದ ಮೂಲ ಪುರುಷ ಸ್ವಯಂ ಯೇಸುಕ್ರಿಸ್ತ. ಆತನ ನಂತರ ಕ್ರಿಸ್ತನೇ ಆರಿಸಿದ ಹನ್ನೆರಡು ಜನ ಶಿಷ್ಯರಲ್ಲಿ ಒಬ್ಬನಾದ ಬೆಸ್ತ ಕುಲದ ಶ್ರೀಸಾಮಾನ್ಯ ಪೇತ್ರ ಎಂಬುವವನ... Read More
ಭಾರತ, ಏಪ್ರಿಲ್ 15 -- ನಾಲ್ಕೈದು ದಿನಗಳ ಹಿಂದೆ ಸುದ್ದಿ ಮಾಧ್ಯಮದಲ್ಲಿ ಮೈಸೂರು ರಾಜಮನೆತನದ ರಾಜಮಾತೆ ಶ್ರೀಮತಿ ಪ್ರಮೋದಾದೇವಿ ಚಾಮರಾಜನಗರದ ಜಿಲ್ಲಾಧಿಕಾರಿಗಳಿಗೆ ಬರೆದ ಒಂದು ವಿಚಿತ್ರ ಪತ್ರ ನನ್ನನ್ನು ಸಖೇದಾಶ್ಚರ್ಯವಾಗಿಸಿತು. ಪ್ರಸಕ್ತ ರಾಜಮಾ... Read More
ಭಾರತ, ಮಾರ್ಚ್ 29 -- ಮಂಗಳೂರು: ಇವರಿಬ್ಬರು ಹಗಲಿನಲ್ಲಿ ಶಿಕ್ಷಕಿಯರು, ಸಂಜೆಯಾಗುತ್ತಿದ್ದಂತೆ ತರಗತಿಗಳಿಗೆ ಹಾಜರಾಗಿ, ಓದಿದರು. ಇದೀಗ ತಮ್ಮ ಮಾತೃಭಾಷೆಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು (ಮಾರ... Read More
ಭಾರತ, ಮಾರ್ಚ್ 29 -- ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ವೀಪರ್ ಒಬ್ಬರ ಮಗಳು ಅದೇ ಕಾಲೇಜಿನಲ್ಲಿ ಕಲಿತು ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಮೊದಲ ರ್ಯಾಂಕ್ ಪಡೆದು ಚಿನ್ನದ ಪದಕ ತನ್ನದಾಗಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಮಂಗಳೂರು... Read More
ಭಾರತ, ಮಾರ್ಚ್ 29 -- ಮಂಗಳೂರು: ದಕ್ಷಿಣ ಕನ್ನಡದ ಪ್ರಮುಖ ಪಟ್ಟಣ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳಿಗೆ ಫೇಮಸ್. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಸರುವಾಸಿ ಎಂಬುದಷ್ಟೇ ನಮಗೆ ಗೊತ್ತು. ಆದರೆ ಮರುಭೂಮಿ ದೇಶಗಳಲ್ಲೂ ಇದರ ಹೆಸರು ರಾರಾಜಿಸುತ್ತಿರುವು... Read More