ಭಾರತ, ಜುಲೈ 11 -- KD The Devil Movie: ಎಲ್ಲ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷದ ಡಿಸೆಂಬರ್ನಲ್ಲಿ ಧ್ರುವ ಸರ್ಜಾ ನಾಯಕನಾಗಿ ನಟಿಸಿರುವ "ಕೆಡಿ ದಿ ಡೆವಿಲ್" ಸಿನಿಮಾ ಗ್ರ್ಯಾಂಡ್ ಆಗಿಯೇ ರಿಲೀಸ್ ಆಗಬೇಕಿತ್ತು. ಆದರೆ, ಶೂಟಿಂಗ್ ಬಾಕ... Read More
ಭಾರತ, ಜುಲೈ 10 -- ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಪಂಚದಾದ್ಯಂತ ಹಲವರನ್ನು ಬಾಧಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಹೃದಯ ಸಂಬಂಧಿ ಕಾಯಿಲೆಗಳು (CVDs) ಪ್ರಪಂಚದಾದ್ಯಂತದ ಸುಮಾರು ಶೇ 32ರಷ್ಟು ಜನರ ಸಾವಿಗೆ ಕಾರಣವಾಗಿವೆ.... Read More
ಭಾರತ, ಜುಲೈ 2 -- ನಟ ಕೋಮಲ್ ಕುಮಾರ್ ಸದ್ದಿಲ್ಲದೆ ಹೊಸಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಹೌದು, ಕೋಮಲ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ 'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್' ಎಂದು ಹೆಸರಿಡಲಾಗಿದ್... Read More
ಭಾರತ, ಜುಲೈ 2 -- ಬೆಂಗಳೂರು: ಇದೇ 2025ರ ಮೇ ತಿಂಗಳ 30 ರಂದು ಕನ್ನಡದಲ್ಲಿ ತೆರೆಕಂಡ 'ತಾಯವ್ವ' ಚಿತ್ರ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. 'ಅಮರ ಫಿಲಂಸ್' ಬ್ಯಾನರಿನಲ್ಲಿ ಗೀತಪ್ರಿಯಾ ನಿರ್ಮಿಸಿ, ಮುಖ್ಯಭೂಮಿಕೆಯಲ್ಲಿ ಅಭಿನಯ... Read More
ಭಾರತ, ಜೂನ್ 29 -- ಹೇಳಿ, ನಮಗೆ ಯಾವ ರೀತಿಯ ಜನರು ಇಷ್ಟ? ಸದಾ ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆಯಿಂದ ಹೇಳಾಡುವವರೇ? ಅಥವಾ ಮೌನವಾಗಿ ಕೆಲಸ ಮಾಡಿ, ಯಶಸ್ಸು ಸಿಕ್ಕಾಗ ಅದನ್ನು ಇತರರೊಂದಿಗೆ ಹಂಚಿಕೊಳ್ಳುವವರೇ? ಖಂಡಿತವಾಗಿಯೂ ಎರಡನೆಯವರು ನಮ್ಮನ್ನು ಹ... Read More
ಭಾರತ, ಜೂನ್ 28 -- ವಂಚನೆ ಹಿನ್ನೆಲೆಯಲ್ಲಿ ಸಾಕಷ್ಟು ಸಿನಿಮಾಗಳು ಬೆಳ್ಳಿತೆರೆ ಮೇಲೆ ಮೂಡಿಬಂದ ಉದಾಹರಣೆಗಳಿವೆ. ಕೆಲವೊಂದಿಷ್ಟು ನೈಜ ಘಟನೆಗಳನ್ನೇ ಆಧರಿಸಿ ನೋಡುಗರನ್ನು ಕುತೂಹಲಕ್ಕೆ ದೂಡಿದ್ದೂ ಉಂಟು. ಇದೀಗ ಅಂಥದ್ದೇ ಫ್ರಾಡ್ ಕಥೆಯೊಂದರ ಜಾಡಿನ... Read More
ಭಾರತ, ಜೂನ್ 27 -- ಸ್ಯಾಂಡಲ್ವುಡ್ ನಟ ಅನೀಶ್ ತೇಜೇಶ್ವರ್ ಇದೀಗ ʻಲವ್ OTPʼ ಅನ್ನೋ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಮುಗಿಸಿಕೊಂಡಿರುವ ಅವರು, ಚಿತ್ರವನ್ನು ಪ್ರೇಕ್ಷಕರೆದುರಿಗೆ ತಲುಪಿಸೋ ಹೊಸ್ತಿಲಲ್ಲಿದ್ದ... Read More
Bengaluru, ಜೂನ್ 27 -- ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ 'ಲಕ್ಷ್ಯ' ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ 'ಲಕ್ಷ್ಯ' ಚಿತ್ರತಂಡ, ಇತ್ತೀ... Read More
ಭಾರತ, ಜೂನ್ 26 -- ಬೆಂಗಳೂರು: ʻರೋಹಿತ್ ಪತ್ರಿಕೋದ್ಯಮʼ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. ವಿಧಾನಪರಿಷತ್... Read More
ಭಾರತ, ಜೂನ್ 26 -- ಚಾಮರಾಜನಗರ: ಇಲ್ಲಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಸಾವನ್ನಪ್ಪಿವೆ. ತಾಯಿ ಹುಲಿ ಸೇರಿ ನಾಲ್ಕು ಹುಲಿ ಮರಿಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ಯಾ ಎಂಬ ಅನುಮಾನ ಮೂಡಿದ್ದು, ಈ ಘಟನೆ ಸಂಬಂಧ ಅರಣ್ಯ, ಜೀವ... Read More