Exclusive

Publication

Byline

ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಅಪೂರ್ವ ಶಿಲ್ಪ ಪತ್ತೆ

Bengaluru, ಜೂನ್ 8 -- ಮಂಗಳೂರು: ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ ಎಂದು ಶಿರ್ವದ ಮುಲ್ಕಿ... Read More


ಬೆಂಗಳೂರು-ಮಂಗಳೂರು ಖಾಸಗಿ ಬಸ್ ಪಲ್ಟಿ: 16 ಮಂದಿಗೆ ಗಾಯ

Bengaluru, ಜೂನ್ 7 -- ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿ... Read More


ಮೈಸೂರು ಸೋಪ್ಸ್‌ನ ನೂತನ ರಾಯಭಾರಿ ತಮನ್ನಾ ಭಾಟಿಯಾ; ಸರಿಯೋ ತಪ್ಪೋ? ಮಾರುಕಟ್ಟೆ ತಜ್ಞರು ಹೇಳುವುದೇನು?

Bengaluru, ಮೇ 30 -- ಬೆಂಗಳೂರು: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ (ಕೆಎಸ್ ಡಿಎಲ್) ನ ನೂತನ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದಕ್ಕೆ ರಾಜಕೀಯ, ಕನ್ನಡ ಚಿತ್ರರಂಗ ಕನ್ನಡ ಹೋರಾಟಗಾರರು ಸೇರಿಂತೆ... Read More


ಅಜ್ಜಿಯ ಹಣ, ಆಭರಣ ದೋಚಿದ್ದ ಮೊಮ್ಮಗ; ಆರೋಪಿ ಬಂಧಿಸಿದ ಬೆಂಗಳೂರು ಪೊಲೀಸರು

Bengaluru, ಮೇ 29 -- ಬೆಂಗಳೂರು: ಆಟೊ ರಿಕ್ಷಾ ಖರೀದಿಸಲು ಅಜ್ಜಿಯ ಚಿನ್ನಾಭರಣ ದೋಚಿದ್ದ ಮೊಮ್ಮಗನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಿಥುನ್‌ ಎಂಬಾತನಿಂದ 81 ಗ್ರಾಂ ಚಿನ್ನಾಭರಣ ಮತ್ತು ರೂ. 9.44 ಲಕ್ಷ ನಗದು ವಶಪಡ... Read More


ಕಾರಿನ ಸನ್ ರೂಫ್ ತೆರೆದು ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿ; ದಂಡ ವಿಧಿಸಿದ ಪೊಲೀಸರು

Bengaluru, ಮೇ 29 -- ಬೆಂಗಳೂರು: ಚಲಿಸುತ್ತಿದ್ದ ಕಾರಿನ ಸನ್‌ ರೂಫ್ ತೆರೆದು, ಜೋಡಿಯೊಂದು ನಿಂತುಕೊಂಡು ಮುದ್ದಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಪ್ರಕರಣದಲ್ಲಿ ಕಾರಿನ ಮಾಲೀಕನಿಗೆ ಸಂಚಾರ ಪೊಲೀಸರು ದಂಡ‌ ವಿಧಿಸಿದ್ದಾರೆ. ಹಲಸೂರು ಸಂಚಾರ... Read More


ನಿಷೇಧಿತ ಎಂಡಿಎಂಎ ಕ್ರಿಸ್ಟಲ್‌ ಮಾರಾಟ: ವಿದೇಶಿ ಪ್ರಜೆ ಬಂಧನ; ರೂ 3 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

Bengaluru, ಮೇ 29 -- ಬೆಂಗಳೂರು: ನಿಷೇಧಿತ ಎಂಡಿಎಂಎ ಕ್ರಿಸ್ಟಲ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಪ್ರಜೆ ಪೆಪೆ ಎಂಬಾತನನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರೂ. 3 ಕೋಟಿ ಮೌಲ್ಯದ ಮೂರು ಕೆ.ಜಿ ಎಂಡಿಎಂಎ ಕ್ರಿಸ್ಟಲ್ ... Read More


ಶಾಲೆಗಳು ಆರಂಭ: ಉಲ್ಬಣಿಸಿದ ಟ್ರಾಫಿಕ್‌ ಸಮಸ್ಯೆ, ಅಗೆದ ಗುಂಡಿ ಬಿದ್ದ ರಸ್ತೆಗಳು; ಶಾಲೆ ತಲುಪುವುದೇ ಹರಸಾಹಸ ಎಂದ ಮಕ್ಕಳು

Bengaluru, ಮೇ 29 -- ಬೆಂಗಳೂರು: ನಗರದಲ್ಲಿ ಶಾಲೆಗಳು ಆರಂಭವಾಗಿವೆ, ಇನ್ನೂ ಕೆಲವು ಶಾಲೆಗಳು ಜೂನ್‌ ಮೊದಲ ವಾರದಲ್ಲಿ ಆರಂಭವಾಗಲಿವೆ. ಆದರೆ ಬೆಂಗಳೂರಿನ ರಸ್ತೆಗಳು ಶಾಲಾ ಮಕ್ಕಳನ್ನು ಸ್ವಾಗತಿಸಲು ಸಜ್ಜಾಗಿವೆಯೇ ಎಂಬ ಪ್ರಶ್ನೆಗೆ ನಕಾರಾತ್ಮಕ ಉ... Read More


ಮಂಗಳೂರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ನಿಷೇಧಾಜ್ಞೆ; 10ಕ್ಕೂ ಅಧಿಕ ಮಂದಿ ಬಂಧನ

Bengaluru, ಮೇ 28 -- ಮಂಗಳೂರು: ಟೆಂಪೊದಿಂದ ಮರಳು ಅನ್ಲೋಡ್ ಮಾಡುತ್ತಿದ್ದ ವೇಳೆ ಇಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ. ರಹೀಂ ಮೃತಪಟ್ಟವರು. ... Read More


ಎಚ್ಎಎಲ್ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

Bengaluru, ಮೇ 28 -- ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಉತ್ಪಾದನಾ ಘಟಕಗಳನ್ನು ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ಅನುಮತಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾ... Read More


ಕನ್ನಡಕ್ಕೆ ಕಡಿಮೆ, ಉರ್ದುವಿಗೆ ಹೆಚ್ಚಿನ ಅನುದಾನದ ಮಾಹಿತಿ ಸುಳ್ಳು: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Bengaluru, ಮೇ 28 -- ಬೆಂಗಳೂರು: ತಮ್ಮ ಸರ್ಕಾರ ಕನ್ನಡವನ್ನು ನಿರ್ಲಕ್ಷಿಸುತ್ತಿದೆ ಮತ್ತು ಉರ್ದುವಿಗೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಬಿಜೆಪಿ ಹರಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ... Read More