Bangalore, ಮೇ 9 -- ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿರುವ ಅಂಕಿತಾ ಕೊನ್ನೂರ್ಗೆ ಐಎಎಸ್ ಅಧಿಕಾರಿಯಾಗುವ ಕನಸು ಇದೆಯಂತೆ. ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇ... Read More
Bangalore, ಮೇ 9 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗ... Read More
Bangalore, ಮೇ 9 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಉಡುಪ... Read More
ಭಾರತ, ಮೇ 9 -- ಝೀ ಕನ್ನಡ ವಾಹಿನಿ ಅಮೃತಧಾರೆ ಧಾರಾವಾಹಿಯ ಗುರುವಾರದ ಕಥೆ: ಜೈದೇವ್ ಮಲ್ಲಿಯನ್ನು ಕಾಲೇಜಿಗೆ ಬಿಟ್ಟು ಬರಲು ಹೋಗಿ ಬಂದಿದ್ದಾನೆ. ಎದುರಿಗೆ ಶಕುಂತಲಾ ಸಿಕ್ಕಿದ್ದಾರೆ. "ಎಲ್ಲಿಂದ ಬರ್ತಾ ಇದ್ದೀರಿ. ಕೈಯಲ್ಲಿ ಬುಕ್ಸ್ ಎಲ್ಲಾ ಇದೆ... Read More
Mangalore, ಮೇ 9 -- ಮಂಗಳೂರು: ಕಾರ್ಕಳದ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಕರಾವಳಿ ಮೂಲದ ಬಾಲಿವುಡ್ ನಟಿ ಪೂಜಾ ಹೆಗ್ಡೆ ಭೇಟಿ ನೀಡಿದ್ದಾರೆ. ಕಾರ್ಕಳದ ನ್ಯೂಸ್ ವೆಬ್ಸೈಟ್ "ನ್ಯೂಸ್ಕಾರ್ಕಳ.ಕಾಂ"ಗೆ ಸಂದರ್ಶನ ನೀಡಿದ್ದು, ಹಲವು ... Read More
Bangalore, ಮೇ 9 -- ಬೆಂಗಳೂರು: ಚಿತು ಮಾಧವನ್ ನಿರ್ದೇಶನದ, ಫಹಾದ್ ಫಾಸಿಲ್, ಹಿಪ್ಜ್ ಸ್ಟರ್, ಮಿಥುನ್ ಜೈ ಶಂಕರ್ ಮತ್ತು ರೋಶನ್ ಶಾನವಾಸ್ ನಟಿಸಿರುವ ಆವೇಶಂ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಪಡೆದ ಯಶಸ್ಸಿನ ಕಥೆ ನಿಮಗೆ ಗೊತ್ತಿರ... Read More
ಭಾರತ, ಮೇ 9 -- ಬೆಂಗಳೂರು: ಕರ್ನಾಟಕದಲ್ಲಿ ಈಗ ವಿವಿಧೆಡೆ ಬಿಸಿಲು-ಮಳೆಯಾಟ ನಡೆಯುತ್ತಿದೆ. ಇಂತಹ ಸಮಯದಲ್ಲಿ ಸಿನಿಮಾ ಮಂದಿರಗಳಿಗೆ ಹೋಗಿ ತಣ್ಣನೆಯ ಏಸಿಯಲ್ಲಿ ಕುಳಿತು ಸಿನಿಮಾ ನೋಡಲು ಸಾಕಷ್ಟು ಜನರು ಬಯಸಬಹುದು. ಚಿತ್ರಪ್ರೇಮಿಗಳಿಗೆ ಈ ವಾರ ಖುಷ... Read More
Bangalore, ಮೇ 9 -- ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2024ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. 625ಕ್ಕೆ 625 ಅಂಕ ಪಡೆಯುವ ಮೂಲಕ ಬಾಗಲಕೋಟೆಯ ಅಂಕಿತಾ ಕೊನ್ನೂರು ಟ... Read More
Bangalore, ಮೇ 8 -- Aavesham OTT release date: ಫಹಾದ್ ಫಾಸಿಲ್ ಅಭಿನಯದ ಬ್ಲಾಕ್ಬಸ್ಟರ್ ಮಲಯಾಳಂ ಸಿನಿಮಾ ಆವೇಶಂ ಇನ್ನೂ ಚಿತ್ರಮಂದಿರಗಳಲ್ಲಿ ಓಡುತ್ತಿದೆ. ಈ ಸಿನಿಮಾ ಏಪ್ರಿಲ್ 11 ರಂದು ಬಿಡುಗಡೆಯಾಯಾಗಿತ್ತು. ಸ್ಯಾಕ್ನಿಲ್ಕ್.ಕಾಆಂ ... Read More
Mangalore, ಮೇ 8 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ... Read More