Exclusive

Publication

Byline

ಎಸ್‌ಎಸ್‌ಎಲ್‌ಸಿ ಟಾಪರ್‌ ಅಂಕಿತಾ ಬಸಪ್ಪ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವಾಸೆ; ಸ್ಟಡಿಗೆ ಯೂಟ್ಯೂಬ್‌ ಬಳಸಿಕೊಂಡ ಜಾಣೆ

Bangalore, ಮೇ 9 -- ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ ಅಂಕಿತಾ ಕೊನ್ನೂರ್‌ಗೆ ಐಎಎಸ್‌ ಅಧಿಕಾರಿಯಾಗುವ ಕನಸು ಇದೆಯಂತೆ. ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇ... Read More


ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಈ ಬಾರಿ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣ, ಅಂಕಿತ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ

Bangalore, ಮೇ 9 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗ... Read More


ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ , ಅಂಕಿತ ಬಸಪ್ಪ ಕೊನ್ನೂರು ರಾಜ್ಯಕ್ಕೆ ಫಸ್ಟ್‌

Bangalore, ಮೇ 9 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಉಡುಪ... Read More


ಗೌತಮ್‌ಗೆ ಜೀವನ್‌ ಕಥೆ ಗೊತ್ತಿತ್ತಂತೆ, ಮಲ್ಲಿ ವಿಷಯದಲ್ಲಿ ಒಳ್ಳೆಯವನಾದ ಜೈದೇವ್‌, ಸ್ಟಾರ್ಟಪ್‌ ಆರಂಭಿಸ್ತಾನಂತೆ ಪಾರ್ಥ, ಅಮೃತಧಾರೆ ಕಥೆ

ಭಾರತ, ಮೇ 9 -- ಝೀ ಕನ್ನಡ ವಾಹಿನಿ ಅಮೃತಧಾರೆ ಧಾರಾವಾಹಿಯ ಗುರುವಾರದ ಕಥೆ: ಜೈದೇವ್‌ ಮಲ್ಲಿಯನ್ನು ಕಾಲೇಜಿಗೆ ಬಿಟ್ಟು ಬರಲು ಹೋಗಿ ಬಂದಿದ್ದಾನೆ. ಎದುರಿಗೆ ಶಕುಂತಲಾ ಸಿಕ್ಕಿದ್ದಾರೆ. "ಎಲ್ಲಿಂದ ಬರ್ತಾ ಇದ್ದೀರಿ. ಕೈಯಲ್ಲಿ ಬುಕ್ಸ್‌ ಎಲ್ಲಾ ಇದೆ... Read More


ಪೂಜಾ ಹೆಗ್ಡೆ ತುಳು ಹುಡುಗನ ಮದುವೆಯಾಗ್ತಾರ, ಕನ್ನಡ ಸಿನಿಮಾದಲ್ಲಿ ನಟಿಸ್ತಾರ? ಕಣಜಾರು ದೇಗುಲಕ್ಕೆ ಭೇಟಿ ನೀಡಿದ ತುಳುನಾಡಿನ ನಟಿ ಹೀಗಂದ್ರು

Mangalore, ಮೇ 9 -- ಮಂಗಳೂರು: ಕಾರ್ಕಳದ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಕರಾವಳಿ ಮೂಲದ ಬಾಲಿವುಡ್‌ ನಟಿ ಪೂಜಾ ಹೆಗ್ಡೆ ಭೇಟಿ ನೀಡಿದ್ದಾರೆ. ಕಾರ್ಕಳದ ನ್ಯೂಸ್‌ ವೆಬ್‌ಸೈಟ್‌ "ನ್ಯೂಸ್‌ಕಾರ್ಕಳ.ಕಾಂ"ಗೆ ಸಂದರ್ಶನ ನೀಡಿದ್ದು, ಹಲವು ... Read More


ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಆವೇಶಂ ಬಿಡುಗಡೆ; ಫಹಾದ್‌ ಫಾಸಿಲ್‌ ನಟನೆಗೆ ಉಘೇ ಉಘೇ ಅಂದ ಒಟಿಟಿ ಪ್ರೇಕ್ಷಕರು

Bangalore, ಮೇ 9 -- ಬೆಂಗಳೂರು: ಚಿತು ಮಾಧವನ್‌ ನಿರ್ದೇಶನದ, ಫಹಾದ್ ಫಾಸಿಲ್, ಹಿಪ್ಜ್ ಸ್ಟರ್, ಮಿಥುನ್ ಜೈ ಶಂಕರ್ ಮತ್ತು ರೋಶನ್ ಶಾನವಾಸ್ ನಟಿಸಿರುವ ಆವೇಶಂ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಪಡೆದ ಯಶಸ್ಸಿನ ಕಥೆ ನಿಮಗೆ ಗೊತ್ತಿರ... Read More


ಈ ವಾರ ಚಿತ್ರಮಂದಿರಗಳಲ್ಲಿ 20+ ಸಿನಿಮಾಗಳು ರಿಲೀಸ್‌; ಕನ್ನಡದಲ್ಲಿ 4 ಚಿತ್ರಗಳು ಬಿಡುಗಡೆ, ವಿಜಯ ರಾಘವೇಂದ್ರರ ಹೊಸ ಆಟ ಶುರು

ಭಾರತ, ಮೇ 9 -- ಬೆಂಗಳೂರು: ಕರ್ನಾಟಕದಲ್ಲಿ ಈಗ ವಿವಿಧೆಡೆ ಬಿಸಿಲು-ಮಳೆಯಾಟ ನಡೆಯುತ್ತಿದೆ. ಇಂತಹ ಸಮಯದಲ್ಲಿ ಸಿನಿಮಾ ಮಂದಿರಗಳಿಗೆ ಹೋಗಿ ತಣ್ಣನೆಯ ಏಸಿಯಲ್ಲಿ ಕುಳಿತು ಸಿನಿಮಾ ನೋಡಲು ಸಾಕಷ್ಟು ಜನರು ಬಯಸಬಹುದು. ಚಿತ್ರಪ್ರೇಮಿಗಳಿಗೆ ಈ ವಾರ ಖುಷ... Read More


2288 ಶಾಲೆಗಳಿಗೆ ಶೇ 100 ಫಲಿತಾಂಶ, ಶೂನ್ಯ ಫಲಿತಾಂಶ ಪಡೆದ ಶಾಲೆಗಳೆಷ್ಟು? ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಸಮಗ್ರ ವರದಿ

Bangalore, ಮೇ 9 -- ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2024ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. 625ಕ್ಕೆ 625 ಅಂಕ ಪಡೆಯುವ ಮೂಲಕ ಬಾಗಲಕೋಟೆಯ ಅಂಕಿತಾ ಕೊನ್ನೂರು ಟ... Read More


ಆವೇಶಂ ಒಟಿಟಿ ಬಿಡುಗಡೆ ದಿನಾಂಕ: ಮನೆಯಲ್ಲೇ ನೋಡಿ ಫಹಾದ್‌ ಫಾಸಿಲ್‌ ನಟನೆಯ ಬ್ಲಾಕ್‌ಬಸ್ಟರ್‌ ಮಲಯಾಳ ಸಿನಿಮಾ

Bangalore, ಮೇ 8 -- Aavesham OTT release date: ಫಹಾದ್ ಫಾಸಿಲ್ ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ಆವೇಶಂ ಇನ್ನೂ ಚಿತ್ರಮಂದಿರಗಳಲ್ಲಿ ಓಡುತ್ತಿದೆ. ಈ ಸಿನಿಮಾ ಏಪ್ರಿಲ್ 11 ರಂದು ಬಿಡುಗಡೆಯಾಯಾಗಿತ್ತು. ಸ್ಯಾಕ್‌ನಿಲ್ಕ್‌.ಕಾಆಂ ... Read More


Breaking News: ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ

Mangalore, ಮೇ 8 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ... Read More