Bengaluru, ಜನವರಿ 28 -- Lakshmi Nivasa Serial: ರಾಜಕೀಯದ ಕೆಲಸಕ್ಕೆ ಬೇರೆ ಊರಿಗೆ ಹೋಗಿ ಬಂದ ಜವರೇಗೌಡನಿಗೆ ಮನೆಯಲ್ಲಿ ಮಗ ಸೊಸೆ ಇಲ್ಲದ ವಿಚಾರ ತಿಳಿಯುತ್ತದೆ. ಸಿದ್ದುವನ್ನು ಹುಡುಕುತ್ತಾ ಅವನ ಸ್ನೇಹಿತರ ಬಳಿ ಹೋಗುತ್ತಾನೆ. ಸಿದ್ದು ಮನೆಬ... Read More
Bengaluru, ಜನವರಿ 28 -- Bhagyalakshmi Serial: ತಾಂಡವ್ ಮನೆಗೆ ವಾಪಸ್ ಬಂದಿದ್ದಾನೆ ಎಂದು ಕುಸುಮಾ, ಸುನಂದಾ ಖುಷಿ ಆದರೂ, ಅದು ಹೆಚ್ಚು ಸಮಯ ನಿಲ್ಲುವುದಿಲ್ಲ. ತನ್ನ ವಸ್ತುಗಳನ್ನು ತೆಗೆದುಕೊಂಡು ಹೋಗುವ ನೆಪದಲ್ಲಿ ಮನೆಗೆ ಬಂದ ತಾಂಡವ್ ... Read More
Bengaluru, ಜನವರಿ 28 -- ಪ್ರೀತಿಪಾತ್ರರೊಂದಿಗೆ ಪ್ರವಾಸ ಹೋಗಿ ಬರೋದು ಅಂದ್ರೆ ಯಾರು ತಾನೇ ಬೇಡ ಅಂತಾರೆ, ಅದರಲ್ಲೂ ಇಷ್ಟಪಟ್ಟವರೊಂದಿಗೆ ಇಷ್ಟಪಟ್ಟ ಸ್ಥಳಗಳಿಗೆ ಹೋದರೆ ಆ ಟ್ರಿಪ್ ಖುಷಿಯನ್ನು ವ್ಯಕ್ತಪಡಿಸೋಕೆ ಸಾಧ್ಯವೇ ಇಲ್ಲ. ಸಾಮಾನ್ಯವಾಗಿ ಹ... Read More
Bengaluru, ಜನವರಿ 28 -- ಜನವರಿ 28ರ ದಿನ ಭವಿಷ್ಯ: ಜಾತಕವನ್ನು ಗ್ರಹಗಳು ಮತ್ತು ನಕ್ಷತ್ರ ಚಲನೆಯಿಂದ ನಿರ್ಣಯಿಸಲಾಗುತ್ತದೆ. ಜ್ಯೋತಿಷ್ಯದಲ್ಲಿ ಉಲ್ಲೇಖಿಸಲಾದ ಪ್ರತಿಯೊಂದು ರಾಶಿಚಕ್ರ ಚಿಹ್ನೆಯು ಆಳುವ ಗ್ರಹವನ್ನು ಹೊಂದಿದೆ. ಜ್ಯೋತಿಷ್ಯದ ಲೆಕ್... Read More
Bengaluru, ಜನವರಿ 28 -- Weight Loss Tips: ತೂಕ ಇಳಿಸುವುದು ಕಷ್ಟದ ಕೆಲಸ. ಇದಕ್ಕಾಗಿ ಸಾಕಷ್ಟು ಪ್ರಯತ್ನಗಳು ಬೇಕಾಗುತ್ತವೆ, ಆದರೆ ಅನೇಕ ಬಾರಿ ಅಪೇಕ್ಷಿತ ಫಲಿತಾಂಶ ದೊರೆಯುವುದಿಲ್ಲ. ತೂಕ ಇಳಿಸಿಕೊಳ್ಳಲು ಸೋಶಿಯಲ್ ಮೀಡಿಯಾದಲ್ಲಿ ಅನೇಕ ಸಲಹ... Read More
ಭಾರತ, ಜನವರಿ 28 -- ಜ್ಯೋತಿಷ್ಯದಲ್ಲಿ, ಗ್ರಹಗಳ ರಾಶಿಚಕ್ರ ಚಿಹ್ನೆಗಳ ಬದಲಾವಣೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಗ್ರಹಗಳ ರಾಶಿಚಕ್ರದ ಚಿಹ್ನೆಗಳಲ್ಲಿನ ಬದಲಾವಣೆಯು ಎಲ್ಲಾ 12 ರಾಶಿಚಕ್ರದ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತದೆ. ಫೆಬ... Read More
Bengaluru, ಜನವರಿ 27 -- ಗಣೇಶನನ್ನು ವಿಘ್ನ ನಿವಾರಕ ಎಂದು ಕರೆಯುತ್ತೇವೆ. ಗಣೇಶನ ಆರಾಧನೆಯಿಂದ ಅಡೆತಡೆಗಳು ದೂರವಾಗುತ್ತವೆ ಮತ್ತು ನಾವು ಅಂದುಕೊಂಡ ಕಾರ್ಯಗಳು ಪೂರ್ಣಗೊಳ್ಳುತ್ತವೆ ಎಂಬ ನಂಬಿಕೆ ಇದೆ. ಪ್ರಥಮ ಪೂಜೆಗೆ ಅಧಿಪತಿ ಗಣೇಶನಿಗೆ ಏಕದಂತ... Read More
Bengaluru, ಜನವರಿ 27 -- ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಘ ಮಾಸವು 11ನೆ ತಿಂಗಳಾಗಿದೆ. ಚಂದ್ರನು ಮಖಾ ನಕ್ಷತ್ರದಲ್ಲಿ ಸಂಚರಿಸುವುದರಿಂದ ಈ ತಿಂಗಳಿಗೆ ಈ ಮಾಘ ಮಾಸ ಎಂಬ ಹೆಸರು ಬಂದಿದೆ. ಉತ್ತರಾಯಣ ಪುಣ್ಯ ಕಾಲದಲ್ಲಿ ಬರುವ ಈ ಮಾಸದಲ್ಲಿ ವಿಷ್ಣು... Read More
Bengaluru, ಜನವರಿ 27 -- Ratha Saptami 2025: ಹಿಂದೂ ಧರ್ಮದಲ್ಲಿ ಸೂರ್ಯದೇವನನ್ನು ಆರಾಧಿಸುವ ರಥಸಪ್ತಮಿಗೆ ವಿಶೇಷ ಪ್ರಾಮುಖ್ಯತೆ ಇದೆ. ಈ ದಿನ ಸೂರ್ಯನನ್ನು ಪೂಜಿಸುವುದರಿಂದ ವಿಶೇಷ ಫಲಗಳು ದೊರೆಯುತ್ತವೆ ಎಂಬ ನಂಬಿಕೆ ಇದೆ. ಪ್ರತಿ ವರ್ಷ ಮಾ... Read More