Exclusive

Publication

Byline

Location

ಗೋತ್ರ ಎಂದರೇನು? ಹಿಂದೂ ಸಂಪ್ರದಾಯದಲ್ಲಿ ಗೋತ್ರಕ್ಕೆ ಇರುವ ಪ್ರಾಮುಖ್ಯತೆ ಏನು, ಒಟ್ಟು ಎಷ್ಟು ಗೋತ್ರಗಳಿವೆ?

ಭಾರತ, ಜೂನ್ 17 -- ಹಿಂದೂ ಧರ್ಮದಲ್ಲಿ ಸಾಮಾನ್ಯವಾಗಿ ಪೂಜೆ ಮಾಡಿಸುವಾಗ, ವಧು ವರರ ಅನ್ವೇಷಣೆಯಲ್ಲಿರುವಾಗ ಗೋತ್ರದ ಹೆಸರನ್ನು ಕೇಳಲಾಗುತ್ತದೆ. ಗೋತ್ರದ ಮೂಲಕ ಅವರ ವಂಶದ ಬಗ್ಗೆ ತಿಳಿದುಕೊಳ್ಳಲಾಗುತ್ತದೆ. ಈ ಪದ್ಧತಿ ಸಾವಿರಾರು ವರ್ಷಗಳಿಂದ ನಡೆದು... Read More


ಸ್ವಸ್ತಿಕ್‌ ಪದದ ಅರ್ಥವೇನು? ಮನೆ ಮುಂದೆ ಸ್ವಸ್ತಿಕ್ ಚಿಹ್ನೆ ಹೇಗೆ ಬರೆಯಬೇಕು, ಇದರಿಂದ ಏನು ಲಾಭ?

Bengaluru, ಜೂನ್ 17 -- ಹಿಂದೂ ಧರ್ಮದಲ್ಲಿ ಸ್ವಸ್ತಿಕ್‌ ಚಿಹ್ನೆಗೆ ಬಹಳ ಪ್ರಾಮುಖ್ಯತೆ ಇದೆ. ಯಜ್ಞ, ಯಾಗ, ಹವನ, ಹಬ್ಬ ಮೊದಲಾದ ಶುಭ ಸಂದರ್ಭಗಳಲ್ಲಿ ಸ್ವಸ್ತಿಕ್‌ ಚಿಹ್ನೆಯನ್ನು ಬರೆಯಲಾಗುತ್ತದೆ. ಈ ಚಿಹ್ನೆಯು ಕೇವಲ ಶುಭದ ಪ್ರತೀಕವಷ್ಟೇ ಅಲ್ಲ ... Read More


ಅನಿರೀಕ್ಷಿತ ಧನಾಗಮನದಿಂದ ಸಂತೋಷ, ಪುಟ್ಟ ಮಕ್ಕಳ ಬಗ್ಗೆ ಜಾಗರೂಕರಾಗಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

Bengaluru, ಜೂನ್ 17 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ... Read More


ಸಂಗಾತಿ ಜೊತೆ ಮನಸ್ತಾಪ, ಮತ್ತೊಬ್ಬರ ಒತ್ತಡಕ್ಕೆ ಮಣಿದು ಉದ್ಯೋಗ ಬದಲಿಸುವಿರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ

Bengaluru, ಜೂನ್ 17 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ... Read More


ಶುಭ ಕಾರ್ಯಗಳಿಗೆ ಹಣ ಖರ್ಚು, ದಂಪತಿ ನಡುವೆ ಉತ್ತಮ ಬಾಂಧವ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Bengaluru, ಜೂನ್ 17 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ... Read More


ಇಂದು ಗಂಗಾ ದಸರಾ: ಹಣಕಾಸು, ಇನ್ನಿತರ ಸಮಸ್ಯೆಗಳಿಂದ ಮುಕ್ತಿ ಹೊಂದಿ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಲು ಈ ಪರಿಹಾರಗಳನ್ನು ಮಾಡಿ

Bengaluru, ಜೂನ್ 16 -- ಗಂಗಾ ದಸರಾ 2024: ಸನಾತನ ಧರ್ಮದಲ್ಲಿ ಗಂಗಾ ದಸರಾಗೆ ಬಹಳ ಪ್ರಾಮುಖ್ಯತೆ ಇದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಗಂಗಾ ದಸರಾವನ್ನು ಪ್ರತಿ ವರ್ಷ ಜ್ಯೇಷ್ಠ ಮಾಸದ ಶುಕ್ಲಪಕ್ಷದ 10ನೇ ದಿನದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂ... Read More


ಲಕ್ಷ್ಮೀ ಮದುವೆಯಲ್ಲಿ ಭಾಗ್ಯಕ್ಕನ ಹಣ ಕದ್ದಿದ್ದು ನಾನೇ, ಕುಸುಮಾ ಮುಂದೆ ನಿಜ ಒಪ್ಪಿಕೊಂಡ ಪೂಜಾ; ಭಾಗ್ಯಲಕ್ಷ್ಮೀ ಧಾರಾವಾಹಿ

Bengaluru, ಜೂನ್ 16 -- Bhagyalakshmi Serial: ಶ್ರೇಷ್ಠಾ ಒಡವೆ ಅಡ ಇಟ್ಟು ಅದರಿಂದ ಬಂದ ಹಣವನ್ನು ಸುನಂದಾಗೆ ಕೊಡಲು ಪೂಜಾ ವೇಷ ಮರೆಸಿಕೊಂಡು ಬರುತ್ತಾಳೆ. ಸುನಂದಾ ಜೊತೆ ಬರುವ ಕುಸುಮಾ ಕೇಳುವ ನೂರೆಂಟು ಪ್ರಶ್ನೆಗಳಿಗೆ ದನಿ ಬದಲಿಸಿ ಉತ್ತರಿ... Read More


ಕರ್ನಾಟಕ ಹವಾಮಾನ: ಇಂದು ಕರಾವಳಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಸಾಧ್ಯತೆ, ರಾಜ್ಯದ ಪ್ರಮುಖ ನಗರಗಳ ವಾತಾವರಣ ಹೀಗಿದೆ

Bengaluru, ಜೂನ್ 16 -- ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದೆ. ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ಬಹಳಷ್ಟ ಕಡೆ ಕಳೆದ 4-5 ದಿನಗಳಿಂದ ಮಳೆ ಆಗಿಲ್ಲ. ಆದರೆ ನಿನ್ನೆ ಕೆಲವೆಡೆ ಗುಡುಗು ಸಹಿತ ಭಾರೀ ಮಳೆ ಆ... Read More


ಸಂಗಾತಿ ಜೊತೆ ಇದ್ದ ಇದ್ದ ಮನಸ್ತಾಪ ದೂರವಾಗುತ್ತದೆ, ಭೂವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ; ವಾರ ಭವಿಷ್ಯ

Bengaluru, ಜೂನ್ 16 -- ವಾರ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ... Read More


ನಿಮ್ಮಲ್ಲಿರುವ ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ, ಮಕ್ಕಳ ಆರೋಗ್ಯದಲ್ಲಿ ಚೇತರಿಕೆ; ನಾಳೆಯ ದಿನ ಭವಿಷ್ಯ

Bengaluru, ಜೂನ್ 16 -- ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ... Read More