Bengaluru, ಜುಲೈ 23 -- ಬೆಂಗಳೂರು: ಅನಿರೀಕ್ಷಿತ ವಿದ್ಯಮಾನ ಒಂದರಲ್ಲಿ, ಬೆಂಗಳೂರು ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆಯಾಗಿದೆ. ಬೆಂಗಳೂರು ನಗರ ಪೊಲೀಸರು ಹಾಗೂ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಕ್ಷಿಪ್ರ ಕಾರ್ಯಾಚರಣ... Read More
ಭಾರತ, ಜುಲೈ 23 -- ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ಕೊಟ್ಟು ಎರಡು ದಿನಗಳ ಬಳಿಕ, ಬುಧವಾರ (ಜುಲೈ 23) ಭಾರತೀಯ ಚುನಾವಣಾ ಆಯೋಗವು ಉಪರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆಯನ್ನು ಶುರುಮಾಡಿದೆ. ಉಪರಾಷ್ಟ್ರಪತಿ ಚುನಾ... Read More
ಭಾರತ, ಜುಲೈ 23 -- ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಕೆ ದಿನಾಂಕ ವಿಸ್ತರಣೆಯಾಗಿದೆ. ಹಣಕಾಸು ವರ್ಷ 2024-25 (ಮೌಲ್ಯಮಾಪನ ವರ್ಷ 2025-26)ರ ಐಟಿ ರಿಟರ್ನ್ಸ್ ಸಲ್ಲಿಕೆಯ ಗಡುವು ಕೊಂಚ ವಿಸ್ತರಣೆಯಾಗಿದ್ದು ತೆರಿಗೆ ಪಾವತಿದ... Read More
ಭಾರತ, ಜುಲೈ 23 -- ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಶುರುವಾಗಿದ್ದು, ಜುಲೈ 29 ರಿಂದ ಆಪರೇಷನ್ ಸಿಂದೂರ ಕುರಿತು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ವಿಶೇಷ ಚರ್ಚೆಗಾಗಿ ಸರ್ಕಾರವು ಮುಂಗಾರು ಅಧಿವೇಶನದ... Read More
ಭಾರತ, ಜುಲೈ 19 -- ಪುತ್ತೂರು: ಯಕ್ಷಗಾನದ ಮೇರು ಪ್ರತಿಭೆ, ಹಿರಿಯ ಕಲಾವಿದ ಪಾತಾಳ ವೆಂಕಟ್ರಮಣ ಭಟ್ ಇಂದು ಬೆಳಿಗ್ಗೆ ವಿಧಿವಶರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಉಪ್ಪಿನಂಗಡಿ ಸಮೀಪದ ಪಾತಾಳದ ಸ್ವಗೃಹದಲ್ಲಿ ಬೆಳಿಗ್ಗೆ ಉಪಾಹಾರ ಸೇವಿಸಿದ ... Read More
New Delhi, ಜುಲೈ 16 -- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ನಿಧಿ) ಯೋಜನೆಯ 20ನೇ ಕಂತಿನ ಹಣ ಇದೇ ತಿಂಗಳು ಬಿಡುಗಡೆಯಾಗಲಿದೆ. ಈ ಯೋಜನೆಯ ಫಲಾನುಭವಿಗಳಾಗಿರುವ ದೇಶದ ಕೋಟ್ಯಂತರ ರೈತರು 2000 ರೂಪಾಯಿ ಪಿಎಂ ಕಿಸಾನ್ ಕಂತಿನ ... Read More
ಭಾರತ, ಜುಲೈ 10 -- ಸದ್ಯ ಸ್ಮಾರ್ಟ್ಫೋನ್ ಜಗತ್ತಿನಲ್ಲಿ ಗ್ಯಾಲಕ್ಸಿ ಝೆಡ್ ಫೋಲ್ಡ್ 7 ಮತ್ತು ಗ್ಯಾಲಕ್ಸಿ ಝೆಡ್ ಫ್ಲಿಪ್ 7 ಗಳದ್ದೇ ಸದ್ದು. ಆಕರ್ಷಕ ವಿನ್ಯಾಸ, ಬಳಸಲೇಬೇಕು ಎನಿಸುವಂತಹ ಫೀಚರ್ಗಳು, ಕೆಲವು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ... Read More
Mangaluru, ಜೂನ್ 19 -- ಮಂಗಳೂರು: ಕಂಕನಾಡಿ ಮತ್ತು ಬಜಾಲ್ ಗ್ರಾಮಗಳ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 43,500 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಮಂಗಳೂರಿನ ಯು.ಪಿ.ಓ.ಆರ್ (ಅರ್ಬನ್ ಪ್ರಾಪರ್ಟಿ ಓನರ್ಶಿ... Read More
ಭಾರತ, ಜೂನ್ 19 -- ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ 'ಯೋಗ ವಿತ್ ಯೋಧ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದರು. ದಕ್ಷ... Read More
Bengaluru, ಜೂನ್ 19 -- ಮಂಗಳೂರು: ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿ ಎಂಬಲ್ಲಿ ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಎಂಬಿಬ್ಬರ ಮೃತದೇಹ ಗುರುವಾರ ಬೆಳಗ್ಗೆ ಪತ್ತೆ... Read More