Exclusive

Publication

Byline

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ತನಿಖೆ ಚುರುಕು; ಪ್ರಮುಖ ಆರೋಪಿಗಳ ಕರೆದೊಯ್ದು ಮಹಜರು ನಡೆಸುತ್ತಿರುವ ಎನ್‌ಐಎ

Bengaluru,ಬೆಂಗಳೂರು, ಏಪ್ರಿಲ್ 29 -- ಬೆಂಗಳೂರು: ನಗರದ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ... Read More


ವಿ ಶ್ರೀನಿವಾಸ್ ಪ್ರಸಾದ್ ನಿಧನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ಸಂದೇಶ

Bengaluru,Mysuru,Chamarajanagara,ಬೆಂಗಳೂರು,ಮೈಸೂರು,ಚಾಮರಾಜನಗರ, ಏಪ್ರಿಲ್ 29 -- ಮೈಸೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 29) ನಿಧನರಾಗಿದ್ದು, ಅವರ ಪಾರ್ಥಿವ ಶರೀ... Read More


ಬೆಂಗಳೂರಲ್ಲಿ ಅಪಾರ್ಟ್‌ಮೆಂಟ್ ಭೋಗ್ಯಕ್ಕೆ ನೀಡಿ 40 ಲಕ್ಷ ರೂ ವಂಚನೆ, ಎಸ್‌ಬಿಐ ಆಸ್ತಿವಶಕ್ಕೆ ಮುಂದಾದಾಗ ಪ್ರಕರಣ ಬೆಳಕಿಗೆ, ದೂರು ದಾಖಲು

ಭಾರತ, ಏಪ್ರಿಲ್ 29 -- ಬೆಂಗಳೂರು: ಅಪಾರ್ಟ್ ಮೆಂಟ್ ಮೇಲಿನ ಸಾಲ ತೀರಿಸದೆ ಅದೇ ಅಪಾರ್ಟ್ ಮೆಂಟ್ ಅನ್ನು ಮತ್ತೊಬ್ಬರಿಗೆ 40 ಲಕ್ಷ ರೂಪಾಯಿಗೆ ಭೋಗ್ಯಕ್ಕೆ ನೀಡಿ ವಂಚಿಸಿರುವ ಸಂಬಂಧ ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರತಿಷ್ಠಿ... Read More


ಹುಬ್ಬಳ್ಳಿ -ಋಷಿಕೇಶ ವಿಶೇಷ ರೈಲು ಸಂಚಾರ, ಇಂದಿನಿಂದ ಮೇ 27ರ ತನಕ 5 ಟ್ರಿಪ್‌, ಋಷಿಕೇಶ -ಹುಬ್ಬಳ್ಳಿ ನಡುವೆಯೂ 5 ರೈಲು ಸಂಚಾರ

Hubballi,Hubli,ಹುಬ್ಬಳ್ಳಿ, ಏಪ್ರಿಲ್ 29 -- ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು, ಬೇಸಿಗೆ ಪ್ರಯಾಣಿಕ ದಟ್ಟಣೆಯನ್ನು ನಿರ್ವಹಿಸುವುದಕ್ಕಾಗಿ ಯೋಗನಗರಿ ಋಷಿಕೇಶಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು ಸಂಚಾರವನ್ನು ಪ್ರಕಟಿಸಿದೆ. ಇ... Read More


Srinivas Prasad Death: ಚಾಮರಾಜನಗರ ಸಂಸದ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ, 5 ದಶಕ ರಾಜಕಾರಣ ನಡೆಸಿದ ಮುತ್ಸದ್ದಿ

ಭಾರತ, ಏಪ್ರಿಲ್ 29 -- ಬೆಂಗಳೂರು: ಚಾಮರಾಜನಗರ ಸಂಸದ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಿಧಿವಶರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದ ಬಳಿಕ ಅವರು ಇಂದು (ಏಪ್ರಿಲ್ 29) ನಸುಕಿನ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದರು. 5 ದಶಕ ಕಾಲ ರ... Read More


ಕರ್ನಾಟಕ ಹವಾಮಾನ ಏಪ್ರಿಲ್‌ 29; ಬೀದರ್, ಹಾವೇರಿ, ಕೋಲಾರ ಸೇರಿ 18 ಜಿಲ್ಲೆಗಳಲ್ಲಿ ರಣಬಿಸಿಲು, ಆರೆಂಜ್ ಅಲರ್ಟ್

Bengaluru,ಬೆಂಗಳೂರು, ಏಪ್ರಿಲ್ 29 -- ಬೆಂಗಳೂರು: ರಾಜ್ಯದ ಬೀದರ್‌, ಬಾಗಲಕೋಟೆ, ಹಾವೇರಿ, ಕೋಲಾರ, ತುಮಕೂರು ಸೇರಿ 18 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 29) ರಣಬಿಸಿಲು, ಬಿಸಿಗಾಳಿ ಮತ್ತು ಶಾಖದ ಅಲೆಗಳ ತೀವ್ರತೆ ಜನರನ್ನು ಕಾಡಲಿದೆ. ಈ ಜಿಲ್ಲೆ... Read More


ಕರ್ನಾಟಕ ಸಿಇಟಿ ಗೊಂದಲ; ಮರುಪರೀಕ್ಷೆ ಇಲ್ಲ, ಪಠ್ಯೇತರ ಪ್ರಶ್ನೆ ಬಿಟ್ಟು ಉಳಿದವುಗಳ ಮೌಲ್ಯಮಾಪನಕ್ಕೆ ತೀರ್ಮಾನ

ಭಾರತ, ಏಪ್ರಿಲ್ 29 -- ಬೆಂಗಳೂರು: ಇದೇ ಏಪ್ರಿಲ್ 18 ಮತ್ತು 19ರಂದು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಉತ್ತರ ಪತ್ರಿಕೆಗಳಲ್ಲಿ ಪಠ್ಯೇತರ ಪ್ರಶ್ನೆಗಳ... Read More


Hassan Sex scandal; ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಸಂಚಲನ, ಬಿಜೆಪಿ ನಾಯಕ ದೇವರಾಜೇ ಗೌಡ ತುರ್ತು ರಹಸ್ಯ ಪತ್ರ ವೈರಲ್, 5 ಅಂಶಗಳು

Hassan,Bengaluru,ಹಾಸನ,,ಬೆಂಗಳೂರು, ಏಪ್ರಿಲ್ 29 -- ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ಹಗರಣದ ಕೇಸ್ ದಾಖಲಾದ ಬಳಿಕ, ಅಶ್ಲೀಲ ವಿಡಿಯೋ ಸೇರಿ ಅನೇಕ ವಿಚಾರಗಳು ಚರ್ಚೆಗೊಳಗಾಗುತ್ತಿವೆ. ಇವುಗಳ ಪೈಕಿ ಪ್ರಜ್ವಲ್ ರ... Read More


Hassan Sex scandal; ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಸಂಚಲನ, ಬಿಜೆಪಿ ನಾಯಕ ದೇವರಾಜೇ ಗೌಡರ ತುರ್ತು ರಹಸ್ಯ ಪತ್ರ ವೈರಲ್, 5 ಅಂಶಗಳು

Hassan,Bengaluru,ಹಾಸನ,,ಬೆಂಗಳೂರು, ಏಪ್ರಿಲ್ 29 -- ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ಹಗರಣದ ಕೇಸ್ ದಾಖಲಾದ ಬಳಿಕ, ಅಶ್ಲೀಲ ವಿಡಿಯೋ ಸೇರಿ ಅನೇಕ ವಿಚಾರಗಳು ಚರ್ಚೆಗೊಳಗಾಗುತ್ತಿವೆ. ಇವುಗಳ ಪೈಕಿ ಪ್ರಜ್ವಲ್ ರ... Read More


Hassan Sex Scandal: ಲೈಂಗಿಕ ಹಗರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಯಾರು?, ಶಿಕ್ಷಣ, ಆಸ್ತಿ ಮತ್ತು ಇತರೆ 5 ಅಂಶಗಳ ವಿವರ

Bengaluru,Hassan,ಬೆಂಗಳೂರು,ಹಾಸನ, ಏಪ್ರಿಲ್ 29 -- ಬೆಂಗಳೂರು: ಹಾಸನದ ಹಾಲಿ ಸಂಸದ, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ಹಗರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಈ ಪ್ರಕರಣದ ತನಿಖೆಗೆ ಕರ್ನಾಟಕ ಸರ್... Read More