Exclusive

Publication

Byline

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಬಂದಿಲ್ಲ; ಲೋಕಸಭಾ ಚುನಾವಣೆ ಫಲಿತಾಂಶ ತನಕ ಬರುವ ನಿರೀಕ್ಷೆಯೂ ಇಲ್ಲ, ಎಸ್‌ಐಟಿ ಮೂಲ ಹೇಳಿಕೆ

Bengaluru,ಬೆಂಗಳೂರು,ಹಾಸನ,Hassan, ಮೇ 16 -- ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಚುನಾವಣೆ ಮುಗಿಯುವ ಮೊದಲು ಭಾರತಕ್ಕೆ ಮರಳುವ ಸಾಧ್ಯತೆಯಿಲ್ಲ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ದ ಮೂಲಗಳು ಬುಧವಾರ ತಡರಾತ್ರಿ ಹೇಳಿ... Read More


ವಿಜಯಪುರದಿಂದ ಅಯೋಧ್ಯೆಗೆ ಬೈಕ್ ಸವಾರಿ; ಪ್ರಯಾಣಕ್ಕೆಷ್ಟು ದಿನ, ರೂಟ್ ಯಾವುದು ಶಿವಾನಂದ ಪರೀಟ ಅನುಭವ ಕಥನ

Bengaluru,Vijayapura,ವಿಜಯಪುರ,ಬೆಂಗಳೂರು, ಮೇ 16 -- ವಿಜಯಪುರ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಂಡಿದೆ. ತೇಜಸ್ಸಿನಿಂದ ಕೂಡಿದ ಶ್ರೀರಾಮನ ಭವ್ಯ ಪ್ರತಿಮೆಯ ದರ್ಶನಾಶೀರ್ವಾದ ಪಡೆಯಲು ದೇಶ ವಿದೇಶಗಳಿಂದ ರಾಮ ಭಕ್ತರ ದಂಡ... Read More


ಬಿಬಿಎಂಪಿಗೆ 10 ವರ್ಷದ ಹಿಂದೆ ಸೇರ್ಪಡೆಯಾದ 110 ಗ್ರಾಮಗಳಿಗೆ ಕಾವೇರಿ 5 ನೇ ಹಂತದಲ್ಲಿ ನೀರಿನ ಸಂಪರ್ಕ, ಅಧಿಕಾರಿಗಳಿಗೆ ಜಲಮಂಡಳಿ ಸೂಚನೆ

Bengaluru,ಬೆಂಗಳೂರು, ಮೇ 16 -- ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಸೇರ್ಪಡೆಯಾಗಿ 15 ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿದ್ದ 110 ಗ್ರಾಮಗಳಿಗೆ ಕಾವೇರಿ ನೀರಿನ ಭಾಗ್ಯ ಕೂಡಿ ಬಂದಿದೆ. ಕಾವೇರಿ 5 ನೇ ಹಂತದ ಕಾಮಗಾರ... Read More


Anjali Murder Case; ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ನೆನಪು ಮಾಸುವ ಮೊದಲೇ 20 ವರ್ಷದ ಅಂಜಲಿಯ ಭೀಕರ ಹತ್ಯೆ, 10 ಅಂಶಗಳ ವಿವರ ವರದಿ

ಭಾರತ, ಮೇ 16 -- ಹುಬ್ಬಳ್ಳಿ: ನೇಹಾ ಹಿರೇಮಠ ಎಂಬ ಯುವತಿಯ ದಾರುಣ ಹತ್ಯೆಯ ನೆನಪು ಮಾಸುವ ಮೊದಲೇ ಹುಬ್ಬಳ್ಳಿಯಲ್ಲಿ 20 ವರ್ಷ ವಯಸ್ಸಿನ ಅಂಜಲಿ ಅಂಬಿಗೇರ ಎಂಬ ಯುವತಿಯ ಹತ್ಯೆ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು 21 ವರ್ಷದ ವಿಶ್ವನಾಥ (ಗಿರೀಶ್ ... Read More


ಬೆಂಗಳೂರು ಅಪರಾಧ ಸುದ್ದಿ; ಪರೀಕ್ಷೆ ಬರೆಯಲು ಬಿಡದ ಕಾರಣ 21 ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ, ಮನೆ ಮಾಲಕಿಯ ಹತ್ಯೆ ಆರೋಪಿ ಯುವತಿಯ ಬಂಧನ

Bengaluru,ಬೆಂಗಳೂರು, ಮೇ 16 -- ಬೆಂಗಳೂರು: ಪರೀಕ್ಷೆ ಬರೆಯಲು ಬಿಡದ ಕಾರಣ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾಲೇಜೊಂದರ ಕಟ್ಟಡದ 6ನೇ ಮಹಡಿಯಿಂದ ಹಾರಿ ಅದೇ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹ... Read More


ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ

Bengaluru,ಬೆಂಗಳೂರು, ಮೇ 16 -- ಬೆಂಗಳೂರು: ಬೆಳಗಾವಿ, ಧಾರವಾಡ ಸೇರಿ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ಮೇ 16) ಗುಡುಗು ಮಿಂಚು ಗಾಳಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. ... Read More


ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

New Delhi,Bengaluru,ನವದೆಹಲಿ,ಬೆಂಗಳೂರು, ಮೇ 16 -- ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ವೈದ್ಯಕೀಯ, ಶಿಕ್ಷಣ, ಮದುವೆ ಮತ್ತು ವಸತಿ ಉದ್ದೇಶಗಳಿಗೆ ಸಂಬಂಧಿಸಿದ ಮುಂಗಡ ಕ್ಲೈಮ್‌ಗಳಿಗಾಗಿ ಸ್ವಯಂ-ಮೋಡ್ ಸೆಟಲ್‌ಮೆಂಟ್ ಅನ... Read More


ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

Guwahati,ಗುವಾಹಟಿ,ಬೆಂಗಳೂರು,Bengaluru, ಮೇ 16 -- ಗುವಾಹಟಿ (Guwahati): ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳು ಹೊಸ ಹೊಸತೇನೋ ಮಾಡಿ ವೀಕ್ಷಕರ ಮನಗೆಲ್ಲಲು ಪ್ರಯತ್ನಿಸುತ್ತಿರುವುದು ಪ್ರಸ್ತುತ ಕಾಲಘಟ್ಟದ ಸಹಜ ವಿದ್ಯಮಾನ. ಇಂತಹ ಕಂ... Read More


ಅತಿ ಕಡಿಮೆ ಶುಲ್ಕದಲ್ಲಿ ಉನ್ನತ ಶಿಕ್ಷಣ; ಬಂಟ್ವಾಳ ಕಾಮಾಜೆ ಸರ್ಕಾರಿ ಕಾಲೇಜು ಉಪನ್ಯಾಸಕಿ ವೇದಶ್ರೀ ಅವರ ವಿಭಿನ್ನ ಪ್ರಚಾರ ಅಭಿಯಾನ

Bantwal,Mangaluru,ಬಂಟ್ವಾಳ,ಮಂಗಳೂರು, ಮೇ 15 -- ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಕಷ್ಟು ಸರಕಾರಿ ಶಾಲೆಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನೀಡುವ ಮೂಲಕ ಗಮನ ಸೆಳೆದಿವೆ. ಅದರಲ್ಲೂ ... Read More


ಬೆಂಗಳೂರು ಕಮಲಾನಗರದ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಒಂದು ವರ್ಷದ ಬಳಿಕ ಸೆರೆ ಸಿಕ್ಕ ಕಳ್ಳ; ಇನ್ನೆರಡು ಅಪರಾಧ ಸುದ್ದಿಗಳು

Bengaluru,ಬೆಂಗಳೂರು, ಮೇ 15 -- ಬೆಂಗಳೂರು: ಕಮಲಾನಗರದ ದೇವಸ್ಥಾನದಲ್ಲಿ ಒಂದು ವರ್ಷದ ಹಿಂದೆ ಕಳವು ಮಾಡಲಾಗಿದ್ದ 38 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಬಸವೇಶ್ವರನಗರ ಪೊಲೀಸರು ಯಶಸ್ವಿಯಾಗಿದ್ದಾರೆ. 2... Read More