Bangalore, ಮೇ 1 -- ಬೆಂಗಳೂರು: ಕರ್ನಾಟಕದಲ್ಲಿ ಸಚಿವರಾಗಿದ್ದಾಗ ಲೈಂಗಿಕ ಆರೋಪದಲ್ಲಿ ಅಧಿಕಾರ ಕಳೆದುಕೊಂಡವರು ಹಲವರು. ಅದರಲ್ಲಿ ಬಿಜೆಪಿಯ ಹರತಾಳು ಹಾಲಪ್ಪ, ರಮೇಶ್ ಜಾರಕಿಹೊಳಿ, ಕಾಂಗ್ರೆಸ್ನ ಎಚ್ವೈ ಮೇಟಿ ಪ್ರಮುಖರು. ಇಬ್ಬರ ವಿರುದ್ದ ಸಿ... Read More
Bangalore, ಮೇ 1 -- ಬೆಂಗಳೂರು: ಭಾರತೀಯ ರೈಲ್ವೆಯ( Indian Railway) ನೈರುತ್ಯ ರೈಲ್ವೆ ವಲಯ ಹಾಗೂ ಕೊಂಕಣ್ ರೈಲ್ವೆ ವಲಯ( Konkan Railway) ವ್ಯಾಪ್ತಿಗೆ ಬರುವ ಗೋವಾದ ವಾಸ್ಕೋದಿಂದ ಯಶವಂತಪುರಕ್ಕೆ ಬರುವ ರೈಲು ಒಂದು ತಿಂಗಳ ಕಾಲ 40 ನಿಮಿ... Read More
Gangavati, ಏಪ್ರಿಲ್ 30 -- ಗಂಗಾವತಿ: ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್ಪಿ ಕಾಯ್ದೆ(SCP/TSP) ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪ... Read More
Gangavati, ಏಪ್ರಿಲ್ 30 -- ಗಂಗಾವತಿ: ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್ಪಿ ಕಾಯ್ದೆ(SCP/TSP) ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪ... Read More
Bengaluru, ಏಪ್ರಿಲ್ 30 -- ಬೆಂಗಳೂರು: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಮುಖ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಿಶೇಷ ನ್ಯಾಯಾಲಯ ಏಪ್ರ... Read More
Hubli, ಏಪ್ರಿಲ್ 30 -- ಹುಬ್ಬಳ್ಳಿ: ಭಾರತೀಯ ರೈಲ್ವೆಯ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆ ವಲಯವು ಹಲವು ರೈಲು ಮಾರ್ಗಗಳು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಮಾಹಿತಿಯನ್ನು ನೀಡಲಿದೆ. ಹುಬ್ಬಳ್ಳಿ ಹಾಗೂ ಗುಂಕತಲ್ ನಡುವೆ ಕಾರಿಡಾರ್ ಕ... Read More
Hassan, ಏಪ್ರಿಲ್ 30 -- ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದೇಶಾದ್ಯಂತ ಸದ್ದು ಮಾಡುತ್ತಿದೆ. ಅಮಾನುಷವಾಗಿ ನಡೆದುಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು. ಕೂಡಲೇ ಅವರನ್ನು ಬಂಧಿಸ... Read More
Mysuru, ಏಪ್ರಿಲ್ 30 -- ದಟ್ಟ ಕಾಡಿನ ನಡುವೆ ಬೃಹದಾಕಾರವಾಗಿ ಬೆಳೆದ ಮರವೊಂದು ನೂರಾರು ಪ್ರಾಣಿ, ಪಕ್ಷಿಗಳಿಗೆ ಆಶ್ರಯ ನೀಡುವುದಲ್ಲದೆ ಪ್ರಕೃತಿಯಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುವಂತೆ ಮತ್ತು ಜೀವಿಗಳಿಗೆಲ್ಲಾ ಅತ್ಯಗತ್ಯ ಆಮ್ಲಜನಕ ನೀಡಿ ಪ್ರ... Read More
Bangalore, ಏಪ್ರಿಲ್ 30 -- ಬೆಂಗಳೂರು:ಲೈಂಗಿಕ ಪ್ರಕರಣಗಳಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ದ ದಾಖಲಾಗಿರುವ ಮೊಕದ್ದಮೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಮೂರು ದಿನಗಳ ಒಳಗೆ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ... Read More
Hassan, ಏಪ್ರಿಲ್ 30 -- ಹಾಸನ: ಪ್ರಜ್ವಲ್ ರೇವಣ್ಣ ಅವರ ನೂರಾರು ಅಶ್ಲೀಲ ವಿಡಿಯೋಗಳ ಬಗ್ಗೆ ಗುಪ್ತಚರ ವರದಿ ಇದ್ದರೂ ಜೆಡಿಎಸ್ ರೇವಣ್ಣ ಅವರ ಉಮೇದುವಾರಿಕೆಯನ್ನು ಘೋಷಿಸಿದೆ ಎಂದು ಹೇಳಿರುವ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ, ಸಂವಹನದ ಕೊರತೆಯಿ... Read More