Exclusive

Publication

Byline

Karnataka Sex Scandals: ಕರ್ನಾಟಕದಲ್ಲಿ ಈ ಹಿಂದೆ ಮೂವರು ಸಚಿವರ ವಿರುದ್ದದ ಲೈಂಗಿಕ ಹಗರಣಗಳ ತನಿಖೆ ಏನಾಯಿತು?

Bangalore, ಮೇ 1 -- ಬೆಂಗಳೂರು: ಕರ್ನಾಟಕದಲ್ಲಿ ಸಚಿವರಾಗಿದ್ದಾಗ ಲೈಂಗಿಕ ಆರೋಪದಲ್ಲಿ ಅಧಿಕಾರ ಕಳೆದುಕೊಂಡವರು ಹಲವರು. ಅದರಲ್ಲಿ ಬಿಜೆಪಿಯ ಹರತಾಳು ಹಾಲಪ್ಪ, ರಮೇಶ್‌ ಜಾರಕಿಹೊಳಿ, ಕಾಂಗ್ರೆಸ್‌ನ ಎಚ್‌ವೈ ಮೇಟಿ ಪ್ರಮುಖರು. ಇಬ್ಬರ ವಿರುದ್ದ ಸಿ... Read More


Indian Railways: ವಾಸ್ಕೋ- ಯಶವಂತಪುರ, ಮೈಸೂರು- ಬೆಳಗಾವಿ ರೈಲು ಸಂಚಾರದಲ್ಲಿ ವಿಳಂಬ

Bangalore, ಮೇ 1 -- ಬೆಂಗಳೂರು: ಭಾರತೀಯ ರೈಲ್ವೆಯ( Indian Railway) ನೈರುತ್ಯ ರೈಲ್ವೆ ವಲಯ ಹಾಗೂ ಕೊಂಕಣ್‌ ರೈಲ್ವೆ ವಲಯ( Konkan Railway) ವ್ಯಾಪ್ತಿಗೆ ಬರುವ ಗೋವಾದ ವಾಸ್ಕೋದಿಂದ ಯಶವಂತಪುರಕ್ಕೆ ಬರುವ ರೈಲು ಒಂದು ತಿಂಗಳ ಕಾಲ 40 ನಿಮಿ... Read More


ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಜಾರಿ ಮಾಡಿ: ಸಿದ್ದರಾಮಯ್ಯ ಸವಾಲು

Gangavati, ಏಪ್ರಿಲ್ 30 -- ಗಂಗಾವತಿ: ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಕಾಯ್ದೆ(SCP/TSP) ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪ... Read More


ಬಿಜೆಪಿ ಅಧಿಕಾರಿದಲ್ಲಿರುವ ರಾಜ್ಯಗಳಲ್ಲಿ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಜಾರಿ ಮಾಡಿ: ಸಿದ್ದರಾಮಯ್ಯ ಸವಾಲು

Gangavati, ಏಪ್ರಿಲ್ 30 -- ಗಂಗಾವತಿ: ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ ಎಸ್ಸಿಪಿ ಟಿಎಸ್‌ಪಿ ಕಾಯ್ದೆ(SCP/TSP) ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪ... Read More


Bangalore News: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಎನ್‌ಐಎ ನ್ಯಾಯಾಲಯ

Bengaluru, ಏಪ್ರಿಲ್ 30 -- ಬೆಂಗಳೂರು: ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಮುಖ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಶೇಷ ನ್ಯಾಯಾಲಯ ಏಪ್ರ... Read More


Indian Railway: ಹುಬ್ಬಳ್ಳಿ ಗುಂತಕಲ್‌ ರೈಲು ಮಾರ್ಗದಲ್ಲಿ ಸಂಚಾರ ವ್ಯತ್ಯಯ, ಮೇ ನಲ್ಲಿ ಕೆಲ ರೈಲು ನಿಯಂತ್ರಣ

Hubli, ಏಪ್ರಿಲ್ 30 -- ಹುಬ್ಬಳ್ಳಿ: ಭಾರತೀಯ ರೈಲ್ವೆಯ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆ ವಲಯವು ಹಲವು ರೈಲು ಮಾರ್ಗಗಳು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಮಾಹಿತಿಯನ್ನು ನೀಡಲಿದೆ. ಹುಬ್ಬಳ್ಳಿ ಹಾಗೂ ಗುಂಕತಲ್‌ ನಡುವೆ ಕಾರಿಡಾರ್‌ ಕ... Read More


Hassan Sex Scandal: ಸಂತ್ರಸ್ತ ಮಹಿಳೆಯರ ಭಾವನೆಗಳ ಜತೆ ನಾವೆಲ್ಲ ನಿಲ್ಲಬೇಕು; ರಹಮತ್ ತರೀಕೆರೆ ಸೇರಿ ಕನ್ನಡ ಚಿಂತಕರ ಅಭಿಮತದ ಸಂಗ್ರಹ ಇದು

Hassan, ಏಪ್ರಿಲ್ 30 -- ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದೇಶಾದ್ಯಂತ ಸದ್ದು ಮಾಡುತ್ತಿದೆ. ಅಮಾನುಷವಾಗಿ ನಡೆದುಕೊಂಡಿರುವ ಪ್ರಜ್ವಲ್‌ ರೇವಣ್ಣ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು. ಕೂಡಲೇ ಅವರನ್ನು ಬಂಧಿಸ... Read More


Forest Tales: ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ ಜಾಗೃತಿಗೆ ಮೈಸೂರಿನ ರಂಗಾಯಣದಲ್ಲಿ ವೃಕ್ಷರಾಜನ ರಂಗರೂಪ

Mysuru, ಏಪ್ರಿಲ್ 30 -- ದಟ್ಟ ಕಾಡಿನ ನಡುವೆ ಬೃಹದಾಕಾರವಾಗಿ ಬೆಳೆದ ಮರವೊಂದು ನೂರಾರು ಪ್ರಾಣಿ, ಪಕ್ಷಿಗಳಿಗೆ ಆಶ್ರಯ ನೀಡುವುದಲ್ಲದೆ ಪ್ರಕೃತಿಯಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುವಂತೆ ಮತ್ತು ಜೀವಿಗಳಿಗೆಲ್ಲಾ ಅತ್ಯಗತ್ಯ ಆಮ್ಲಜನಕ ನೀಡಿ ಪ್ರ... Read More


Hassan Sex Scandal: ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಗಳ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

Bangalore, ಏಪ್ರಿಲ್ 30 -- ಬೆಂಗಳೂರು:ಲೈಂಗಿಕ ಪ್ರಕರಣಗಳಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ದಾಖಲಾಗಿರುವ ಮೊಕದ್ದಮೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಮೂರು ದಿನಗಳ ಒಳಗೆ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ... Read More


Hassan Sex Scandal: ಪ್ರಜ್ವಲ್‌ ರೇವಣ್ಣ ಹಾಸನ ಚುನಾವಣಾ ಟಿಕೆಟ್‌ಗೆ ಸಂವಹನದ ಕೊರತೆಯೇ ಕಾರಣ ಎಂದ ಬಿಜೆಪಿ ನಾಯಕ

Hassan, ಏಪ್ರಿಲ್ 30 -- ಹಾಸನ: ಪ್ರಜ್ವಲ್ ರೇವಣ್ಣ ಅವರ ನೂರಾರು ಅಶ್ಲೀಲ ವಿಡಿಯೋಗಳ ಬಗ್ಗೆ ಗುಪ್ತಚರ ವರದಿ ಇದ್ದರೂ ಜೆಡಿಎಸ್ ರೇವಣ್ಣ ಅವರ ಉಮೇದುವಾರಿಕೆಯನ್ನು ಘೋಷಿಸಿದೆ ಎಂದು ಹೇಳಿರುವ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ, ಸಂವಹನದ ಕೊರತೆಯಿ... Read More