Kodagu, ಜೂನ್ 8 -- ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯವು ಉತ್ತರ ಕೊಡಗಿನಲ್ಲಿರುವ ಅತ್ಯುತ್ತಮ ತಾಣಗಳಲ್ಲಿ ಒಂದು. ಉತ್ತರ ಕೊಡಗಿನಲ್ಲಿರುವ ಸೋಮವಾರಪೇಟೆ ತಾಲ್ಲೂಕಿನ ಹಸಿರು ಬೆಟ್ಟಗಳು, ಅರಣ್ಯ ಇರುವ ತಾಣ. ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯ 102.... Read More
Kodagu, ಜೂನ್ 8 -- ಅತ್ತೂರು ಕೊಲ್ಲಿ( ಕೊಡಗು): ಕರ್ನಾಟಕ ಹಾಗೂ ಕೇರಳ ಗಡಿ ಭಾಗದಲ್ಲಿರೆಉವ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಅತ್ತೂರು ಕೊಲ್ಲಿ ಪ್ರದೇಶದಲ್ಲಿ ದಶಕಗಳ ಹಿಂದೆ ವಾಸವಿದ್ದೆವು ಎನ್ನುವ ಕಾರಣ ನೀಡಿ ಈಗ 53 ಕುಟುಂಬಗಳ ಸುಮಾ... Read More
Bangalore, ಜೂನ್ 8 -- ಬೆಂಗಳೂರು: ಈಗಷ್ಟೇ ಮುಗಿದ 2025 ನೇ ಸಾಲಿನ ಐಪಿಎಲ್ ಪಂದ್ಯಾವಳಿಯಲ್ಲಿ ಈ ಬಾರಿ ಕಪ್ ಗೆದ್ದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಕಳೆದ ವಾರ ಮುಕ್ತಾಯಗೊಂಡ ಈ ಸೀಸನ್ನ ಐಪಿಎಲ್ ಪಂದ್ಯಾವಳಿ ಬೆಂಗಳೂರು ತಂಡ ಗ... Read More
ಭಾರತ, ಜೂನ್ 6 -- ಅಗ್ನಿವೀರ್ ತರಬೇತಿದಾರರ (AGVT) ಐದನೇ ಬ್ಯಾಚ್ನ ಪಾಸಿಂಗ್ ಔಟ್ ಪೆರೇಡ್ (POP) ಬೆಳಗಾವಿಯ ಏರ್ಮೆನ್ ತರಬೇತಿ ಶಾಲೆಯಲ್ಲಿ 2025 ರ ಜೂನ್ 06, ರಂದು ನಡೆಯಿತು 1634 ಅಗ್ನಿವೀರ್ ಪುರುಷರು ಮತ್ತು ಮಹಿಳೆಯರಿಂದ 22 ವಾರಗಳ ಕಠಿ... Read More
Bangalore, ಜೂನ್ 6 -- ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ, ಆನಂತದ ಕಾಲ್ತುಳಿತದ ಪ್ರಕರಣದಲ್ಲಿ ಹನ್ನೊಂದು ಯುವಕರ ಬಲಿ, ಇದಕ್ಕೆ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವಿದೆ ಎಂದು ಅಮಾನತು ಮಾಡಿದಂತಹ ಕ್ರಮಗಳು... Read More
Mandya, ಜೂನ್ 6 -- ಮಂಡ್ಯ: ಬಕ್ರೀದ್ ಹಬ್ಬದ ಆಚರಣೆಯ ಸಮಯದಲ್ಲಿ ದೊಡ್ಡ ಪ್ರಾಣಿಗಳಾದ ಗೋವುಗಳು ಹಾಗೂ ಒಂಟೆಗಳನ್ನು ವಧೆ ಮಾಡುವ ಸಾಧ್ಯತೆ ಇರುತ್ತದೆ ದೊಡ್ಡ ಪ್ರಾಣಿಗಳಾದ ಗೋವು ಹಾಗೂ ಒಂಟೆ ವಧೆ ಕಾನೂನು ಬಾಹಿರ ಚಟುವಟಿಕೆ ಎಂದು ಮಂಡ್ಯ ಜಿಲ್ಲಾಧ... Read More
ಭಾರತ, ಜೂನ್ 5 -- ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದ ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತ ಪ್ರಕರಣಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರ ತಲೆದಂಡವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ... Read More
Bangalore, ಜೂನ್ 4 -- ಬೆಂಗಳೂರು: ಕರ್ನಾಟಕ ಕೇಡರ್ನ ಹಿರಿಯ ಐಎಫ್ಎಸ್ ಅಧಿಕಾರಿ, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್. ಗೋಕುಲ್ ಅವರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನ ಎಚ್ಎಂಟಿ ಅರಣ್ಯ ಭೂಮಿ ಪರಾಭಾರೆ ವಿಚಾರದಲ್ಲಿ ಸರ್ಕಾರದ... Read More
Bangalore, ಜೂನ್ 4 -- ಬೆಂಗಳೂರು: ನಾಳೆ ಗುರುವಾರ (ದಿ 05.06.2025)ದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66ಕೆ.ವಿ ಬಾಣಸವಾಡಿ ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್ ಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳ... Read More
Mysuru, ಜೂನ್ 4 -- ಮೈಸೂರು: ಭಾರತದಲ್ಲೇ ಅತಿ ಹೆಚ್ಚು ಶ್ರೀಗಂಧ ಬೆಳೆಯುವ, ಶ್ರೀಗಂಧದ ನಾಡು ಎಂದೇ ಹೆಸರಾಗಿರುವ ಕರ್ನಾಟಕದಲ್ಲಿ ಶ್ರೀಗಂಧ ಬೆಳೆಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಅರಣ್ಯ ಇಲಾಖೆಯು ನೀತಿ ಸರಳೀಕರಣಗೊಳಿಸಲು ಮುಂದಾಗಿದೆ. ಕರ್ನಾಟಕ ... Read More