Bangalore, ಜುಲೈ 27 -- Amruthadhaare serial: ಅಶ್ವಿನಿ ಮತ್ತು ಜೈದೇವ್ ಮಾತನಾಡುತ್ತ ಇರುತ್ತಾರೆ. ಪಾರ್ಥನ ಮದುವೆಯ ಕಥೆಯನ್ನು ಅಪೇಕ್ಷಾಗೆ ಗೊತ್ತು ಪಡಿಸಿದರೆ ಇನ್ನೂ ಮಜಾ ಇರುತ್ತದೆ ಎಂದು ಮಾತನಾಡುತ್ತಾರೆ. ಈ ವಿಷಯವನ್ನು ಮಹಿಮಾಗೆ ತಿಳ... Read More
Bengaluru,ಬೆಂಗಳೂರು, ಜುಲೈ 27 -- ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದಾಗ್ಯೂ, ಕರಾವಳಿಯ 3 ಜಿಲ್ಲೆಗಳು, ದಕ್ಷಿಣ ಒಳನಾಡಿನ 4 ಜಿಲ್... Read More
Bengaluru, ಜುಲೈ 27 -- ಪಂಚಾಂಗ, ರಾಶಿ ಭವಿಷ್ಯಗಳನ್ನು ನೋಡದೆ ದಿನಚರಿ ಆರಂಭಿಸುವವರು ಕಡಿಮೆ. ಹೀಗೆ ಓದುವವರ ಗಮನ ಮೊದಲು ದಿನ ಹೇಗಿರಬಹುದು ಎಂಬುದರ ಕಡೆಗೆ ಹೋಗುತ್ತದೆ. ಅಲ್ಲಿ ಆರೋಗ್ಯ, ಕೆಲಸ, ಹಣಕಾಸು ಇತ್ಯಾದಿ ವಿಚಾರಗಳ ವಿವರಗಳ ಕಡೆಗೆ ಸ... Read More
ಭಾರತ, ಜುಲೈ 27 -- ಅನುವಾದ: ದೇವೋತ್ತಮ ಪರಮ ಪುರುಷನು ಹೀಗೇಂದನು - ಯಾರು ನನ್ನ ಸಾಕಾರ ರೂಪದಲ್ಲಿ ತಮ್ಮ ಮನಸ್ಸನ್ನು ನಿಲ್ಲಿಸುತ್ತಾರೋ ಮತ್ತು ಅಧಿಕವಾದ ಹಾಗೂ ಅಲೌಕಿಕವಾದ ನಿಷ್ಠೆಯಿಂದ ನನ್ನನ್ನು ಪೂಜಿಸುವುದರಲ್ಲಿ ನಿರತರಾಗಿರುತ್ತಾರೋ ಅವರನ್ನ... Read More
ಭಾರತ, ಜುಲೈ 27 -- ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಜುಲೈ 26ರ ಶುಕ್ರವಾರ ರಾತ್ರಿ ಪ್ರೇಮನಗರಿಯ ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಜಗತ್ತಿನ ಕ್ರೀಡಾಪಟುಗಳು ಪ್ರತಿಷ್ಠಿತ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಎಂ... Read More
Bengaluru, ಜುಲೈ 27 -- ಜುಲೈ 27ರ ಶನಿವಾರ ದಿನ ಆಂಜನೇಯ ಮತ್ತು ಶನಿ ದೇವರನ್ನು ಪೂಜಿಸಲಾಗುತ್ತದೆ. ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಜುಲೈ 27ರ ದಿನವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ತುಂಬಾ ಶುಭವಾಗಲಿದೆ. ಇನ್ನೂ ಕೆಲವು ರಾಶಿಚಕ್ರದ ಜನರ... Read More
ಭಾರತ, ಜುಲೈ 27 -- ಜಗತ್ತಿನ ಅತಿ ದೊಡ್ಡ ಹಾಗೂ ಅದ್ಧೂರಿ ಕ್ರೀಡಾಜಾತ್ರೆ ಒಲಿಂಪಿಕ್ಸ್ಗೆ ವರ್ಣರಂಜಿತ ಚಾಲನೆ ಸಿಕ್ಕಿದೆ. ಫ್ರಾನ್ಸ್ನ ರಾಜಧಾನಿ, ಪ್ರೇಮನಗರಿ ಪ್ಯಾರಿಸ್ ನಗರದಲ್ಲಿ 33ನೇ ಆವೃತ್ತಿಯ ಒಲಿಂಪಿಕ್ಸ್ (Paris Olympics 2024)... Read More
ಭಾರತ, ಜುಲೈ 26 -- Shani Rahu Nakshatra Transit: ಜ್ಯೋತಿಷ್ಯದ ಪ್ರಕಾರ, ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಅವಧಿಯಲ್ಲಿ ರಾಶಿಚಕ್ರ ಅಥವಾ ನಕ್ಷತ್ರಪುಂಜವನ್ನು ಬದಲಾಯಿಸುತ್ತದೆ. ಗ್ರಹ ನಕ್ಷತ್ರಪುಂಜಗಳ ಸ್ಥಾನದಲ್ಲಿನ ಬದಲಾವಣೆಯು ದೇಶ... Read More
Karwar,bengaluru,ಕಾರವಾರ,ಮಂಗಳೂರು,ಬೆಂಗಳೂರು, ಜುಲೈ 26 -- ಕಾರವಾರ: ಶಿರೂರು ಗುಡ್ಡ ಕುಸಿತದಿಂದ ನಾಪತ್ತೆಯಾದವರಿಗೆ ಹಾಗೂ ಬೆಂಜ್ ಲಾರಿ ಪತ್ತೆಗೆ ಅಡ್ವಾನ್ಸ್ಡ್ ಡ್ರೋನ್ ಬೇಸ್ಡ್ ಇಂಟೆಲಿಜೆಂಟ್ ಅಂಡರ್ ಗ್ರೌಂಡ್ ಬರಿಡ್ ಆಬ್ಜೆಕ್ಟ್ ಡಿಟೆಕ್ಟ... Read More
ಭಾರತ, ಜುಲೈ 26 -- Tharun Sudhir: ಅವಮಾನದ ಬಳಿಕವೇ ಸನ್ಮಾನ.. ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ನಲ್ಲಿ ಈ ಸಲ ಮಹಾನಟಿ ಶೋನ ಜಡ್ಜ್, ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಆಗಮಿಸಿ, ತಮ್ಮ ಹಿಂದಿನ ದಿನಗಳ ಪಯಣ ಹೇಗಿತ್ತು ಎಂಬುದ... Read More