ಭಾರತ, ಜುಲೈ 2 -- ಬೆಂಗಳೂರು: ಇದೇ 2025ರ ಮೇ ತಿಂಗಳ 30 ರಂದು ಕನ್ನಡದಲ್ಲಿ ತೆರೆಕಂಡ 'ತಾಯವ್ವ' ಚಿತ್ರ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. 'ಅಮರ ಫಿಲಂಸ್' ಬ್ಯಾನರಿನಲ್ಲಿ ಗೀತಪ್ರಿಯಾ ನಿರ್ಮಿಸಿ, ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ 'ತಾಯವ್ವ' ಮಹಿಳಾ ಪ್ರದಾನ ಕಥಾಹಂದರವನ್ನು ಹೊಂದಿದ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಗ್ರಾಮೀಣ ಭಾಗದ ಸೂಲಗಿತ್ತಿ ಮಹಿಳೆಯ ಬದುಕನ್ನು ಅನಾವರಣ ಮಾಡಲಾಗಿದೆ.
ಸದ್ಯ ಬಿಡುಗಡೆಯಾಗಿರುವ 'ತಾಯವ್ವ' ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಚಿತ್ರತಂಡ, 'ತಾಯವ್ವ' ಚಿತ್ರದ ಯಶಸ್ವಿ ಪತ್ರಿಕಾಗೋಷ್ಟಿ (ಸಕ್ಸಸ್ ಮೀಟ್) ಆಯೋಜಿಸಿತ್ತು.
ಈ ಸಮಾರಂಭದಲ್ಲಿ ಹಿರಿಯ ನಟ ಸುರೇಶ್ ಹೆಬ್ಳೀಕರ್, ಸಂಗೀತ ನಿರ್ದೇಶಕ ಕೆ. ಕಲ್ಯಾಣ್, ಲಹರಿ ವೇಲು, ನಿರ್ದೇಶಕರಾದ ಯೋಗರಾಜ್ ಭಟ್, ಹರಿಪ್ರಸಾದ್ ಜಯಣ್ಣ, ನಿರ್ಮಾಪಕ ಸಿಲ್ಕ್ ಮಂಜು, 'ಕೃಪಾನಿಧಿ ಸಮೂಹ ಶಿಕ್ಷಣ ಸಂಸ್ಥೆ'ಗಳ ಅಧ್ಯಕ್ಷ ಸುರೇಶ್ ನಾಗಪಾಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.