ಭಾರತ, ಏಪ್ರಿಲ್ 19 -- ಪೋಸ್ಟರ್ ವಿಚಾರಕ್ಕೆ ವಿವಾದಕ್ಕೆ ಕಾರಣವಾಗಿತ್ತು ಸ್ಪಾರ್ಕ್ ಸಿನಿಮಾ. ಇದೀಗ ಇದೇ ಪೋಸ್ಟರ್ ವಿವಾದಕ್ಕೆ ತೆರೆಬಿದ್ದಿದೆ. ನೆನಪಿರಲಿ ಪ್ರೇಮ್ ಹುಟ್ಟುಹಬ್ಬಕ್ಕೆ ಸ್ಪಾರ್ಕ್ ಚಿತ್ರ ತಂಡದಿಂದ ಏಪ್ರಿಲ್ 18ರಂದು ಹೊಸ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿತ್ತು. ಈ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಪೋಸ್ಟರ್ ವಿರುದ್ಧ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದರು. ಆ ವಿವಾದವೀಗ ತಣ್ಣಗಾಗಿದ್ದು, ಸ್ಪಾರ್ಕ್ ಚಿತ್ರದ ನಿರ್ದೇಶಕರು ರಮೇಶ್ ಇಂದಿರಾ ಬಳಿ ಕ್ಷಮೆಯಾಚಿಸಿದ್ದಾರೆ.
ಸ್ಪಾರ್ಕ್ ಸಿನಿಮಾಗೆ ಯುವ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಆಕ್ಷನ್ ಕಟ್ ಹೇಳಿದ್ದಾರೆ. ನಿರ್ದೇಶಕರಾಗಿ ಇದು ಇವರಿಗೆ ಮೊದಲ ಅನುಭವ. ಹೀಗಾಗಿ ಸಣ್ಣದೊಂದು ತಪ್ಪು ನಡೆದು ಹೋಗಿದೆ. ಆ ತಪ್ಪನ್ನು ಈಗ ತಿದ್ದಿಕೊಂಡಿದ್ದಾರೆ. "ರಮೇಶ್ ಇಂದಿರಾ ಅವರ ಬಳಿ ಕ್ಷಮೆ ಕೇಳಿದ್ದು, ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.