Davangere, ಏಪ್ರಿಲ್ 25 -- ದಾವಣಗೆರೆ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಿರ್ದೋಷಿ ಪ್ರವಾಸಿರ ಮೇಲೆ ನಡೆಸಿದ ಹೀನಕೃತ್ಯ ಭಾರತದ ಜನ ಸಮುದಾಯವನ್ನು ಬೆಚ್ಚಿ ಬೀಳಿಸಿದ್ದು, ಈ ಕೃತ್ಯವನ್ನು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಷ್ಟ್ರದ ಏಕತೆ ಮತ್ತು ಅಖಂಡತೆಯ ಮೇಲೆ ನೇರದಾಳಿ ಆಗಿದ್ದು, ಅತ್ಯಂತ ಶೋಕಾಜನಕ ಹಾಗೂ ಧಿಕ್ಕಾರಾರ್ಹ ಘಟನೆ ಆಗಿದೆ ಎಂದು ಅಭಿಪ್ರಾಯಪಟ್ಟಿರುವ ಈ ದಾಳಿಯು 2000ರ ಚಿಟ್ಟಿಸಿಂಘಪುರ ನರಮೇಧದ ನಂತರದ ಅತ್ಯಂತ ಘೋರ ಘಟನೆಗಳಲ್ಲಿ ಒಂದಾಗಿದೆ. ನಿರಾಯುಧ ನಾಗರಿಕರನ್ನು ಗುರಿಯಾಗಿಸುವ ಈ ಕೃತ್ಯವನ್ನು ಎತ್ತಿ ಹಿಡಿಯುವುದು ಮಾನವೀಯತೆ ವಿರುದ್ಧದ ನಡೆ ಎಂದು ತಿಳಿಸಿದ್ದಾರೆ.
ಈ ಘಟನೆಯಲ್ಲಿ ರಾಜಕೀಯಕ್ಕೆ ಜಾಗವಿಲ್ಲ. ನಾವು ಒಟ್ಟಾಗಿ ನಿಂತು, ಶೋಕಸಂತಪ್ತ ಕುಟುಂಬಗಳಿಗೆ ನ್ಯಾಯ ದೊರಕಿಸಲು ಶ್ರಮಿಸಬೇಕಿದೆ. ಕರ್ನಾಟಕದ ಪ್ರವಾಸಿಗರಾದ ಮೂವರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದು, ಅತ್ಯಂತ ನೋವಿನ ಸಂಗತಿ ಎಂದು ತಿಳಿಸಿರುವ ಅವರು ಮೃತ ...
Click here to read full article from source
To read the full article or to get the complete feed from this publication, please
Contact Us.