Bangalore, ಮೇ 7 -- ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ವಾತಾವರಣ ಇರುವಾಗಲೇ ಬುಧವಾರ ಆಪರೇಷನ್ ಸಿಂಧೂರ ನಡೆದು ಉಗ್ರರನ್ನು ಹೊಡೆದು ಹಾಕಲಾಗಿದೆ. ಈ ಬೆಳವಣಿಗೆಗಳ ಕುರಿತು ಕರ್ನಾಟಕದ ಕಾಂಗ್ರೆಸ್ ನೇತೃತ್ವದಲ್ಲಿ ಸಚಿವರಾಗಿರುವ ಹಲವರು ಮಾತನಾಡಿದ್ದಾರೆ.ಬಿಜೆಪಿ ನಾಯಕರೂ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಳಿಯನ್ನು ಸ್ವಾಗತಿಸಿದ್ದರೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ ಬಳಿಕ ಪ್ರತ್ಯುತ್ತರಕ್ಕೆ ನಮ್ಮೆಲ್ಲರ ಬೆಂಬಲವಿದೆ. ದೇಶದ ಹಿತವನ್ನು ಕಾಪಾಡಲು ನಾವೆಲ್ಲ ಒಟ್ಟಾಗಿರುತ್ತೇವೆ. ಇಡೀ ಜನಸಮುದಾಯ ದೇಶದ ರಕ್ಷಣೆಗೆ ಜೊತೆಯಾಗಿ ನಿಲ್ಲಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಪ್ರಮುಖರ ಹೇಳಿಕೆಗಳು ಇಲ್ಲಿವೆ.
ಪಾಕಿಸ್ತಾನ ಉಗ್ರಗಾಮಿ ನೆಲೆಗಳ ಮೇಲೆ ನಮ್ಮ ರಕ್ಷಣಾ ಇಲಾಖೆಯು ದಾಳಿ ನಡೆಸಿರುವುದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಗೃಹ ಸ...
Click here to read full article from source
To read the full article or to get the complete feed from this publication, please
Contact Us.