Bengaluru, ಮೇ 25 -- ನವದೆಹಲಿ: ಆಪರೇಷನ್ ಸಿಂದೂರ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಆದರೆ ಬದಲಾಗುತ್ತಿರುವ ಭಾರತದ ಮುಖವಾಗಿದೆ, ಇದು ದೇಶದ ಸಂಕಲ್ಪ, ಧೈರ್ಯ ಮತ್ತು ಜಾಗತಿಕ ವೇದಿಕೆಯಲ್ಲಿ ಬೆಳೆಯುತ್ತಿರುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಂದಾಗಿದೆ, ಕೋಪ ಮತ್ತು ದೃಢನಿಶ್ಚಯದಿಂದ ತುಂಬಿದೆ ಎಂದು ಹೇಳಿದರು.
ಆಪರೇಷನ್ ಸಿಂದೂರ ಅನ್ನು ಭಯೋತ್ಪಾದನೆ ವಿರುದ್ಧದ ಜಾಗತಿಕ ಹೋರಾಟದಲ್ಲಿ ಮಹತ್ವದ ತಿರುವು ಎಂದು ಶ್ಲಾಘಿಸಿದ ಮೋದಿ, ಇದು ಭಾರತದ ಬೆಳೆಯುತ್ತಿರುವ ಶಕ್ತಿ ಮತ್ತು ಉದ್ದೇಶದ ಸ್ಪಷ್ಟತೆಯ ಸಂಕೇತವಾಗಿದೆ ಎಂದು ಬಣ್ಣಿಸಿದರು. ಆಪರೇಷನ್ ಸಿಂದೂರ ಭಯೋತ್ಪಾದನೆ ವಿರುದ್ಧದ ಜಾಗತಿಕ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ತುಂಬಿದೆ ಎಂದು ಅವರು ಹೇಳಿದರು. ಗಡಿಯುದ್ದಕ್ಕೂ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ...
Click here to read full article from source
To read the full article or to get the complete feed from this publication, please
Contact Us.