ಭಾರತ, ಮೇ 7 -- ಆಪರೇಷನ್ ಸಿಂಧೂರ: ಭಾರತದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಉಗ್ರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಇಂದು (ಮೇ 7) ನಸುಕಿನ ವೇಳೆ ನಡೆಸಿತು. ಈ ಕಾರ್ಯಾಚರಣೆ ಬೆನ್ನಿಗೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳ ಮಹಾಪೂರವೇ ಹರಿದಾಡಿವೆ. ಪಾಕಿಸ್ತಾನ ಸೇನೆಯು ಭಾರತದ 5 ಸಮರ ವಿಮಾನಗಳನ್ನು ಹೊಡೆದುರುಳಿಸಿದೆ. ಭಾರತದ ಸೇನಾ ನೆಲೆ ಮೇಲೆ ಪ್ರತಿದಾಳಿ ನಡೆಸಿದೆ ಎಂಬಿತ್ಯಾದಿ ವರದಿಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ಗಮನಸೆಳೆಯುತ್ತಿವೆ.
ಪಾಕಿಸ್ತಾನ ಮಿಲಿಟರಿ ತನ್ನ ನೆರೆಯ ದೇಶದಿಂದ ತಡರಾತ್ರಿಯ ದಾಳಿಗೆ ಪ್ರತೀಕಾರವಾಗಿ 5 ಭಾರತೀಯ ಜೆಟ್ಗಳನ್ನು ಉರುಳಿಸಿದೆ, ಮಧ್ಯರಾತ್ರಿಯ ನಂತರ ಕೋಟ್ಲಿ, ಬಹವಾಲ್ಪುರ್, ಮುರಿಡ್ಕೆ, ಬಾಗ್ ಮತ್ತು ಮುಜಫರಾಬಾದ್ ತಾಣಗಳಲ್ಲಿ ದಾಳಿ ನಡೆದಿತ್ತು ಎಂದು ರಾಜ್ಯ ಮಾಧ್ಯಮಗಳನ್ನು ಉಲ್ಲೇಖಿಸಿ ದ ಡಾನ್ ವರದಿ ಮಾಡಿದೆ.
ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾಹ್ ತರಾರ್ ಕೂಡ ಸುಳ್ಳು ಸುದ್ದಿ ಹರಡುವುದರಲ್ಲಿ ನಿರತರಾಗಿದ್ದು, ಪಾಕಿಸ್ತಾನ ಸೇನೆಯು ಭ...
Click here to read full article from source
To read the full article or to get the complete feed from this publication, please
Contact Us.