Uttarakhand, ಫೆಬ್ರವರಿ 28 -- ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಕನಿಷ್ಠ 41 ಗಡಿ ರಸ್ತೆ ಸಂಸ್ಥೆ (ಬಿಆರ್ಒ) ಕಾರ್ಮಿಕರು ಹಿಮಪಾತದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಬದರಿನಾಥ ದೇವಾಲಯದಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಗಡಿ ಗ್ರಾಮವಾದ ಮಾನಾ ಬಳಿ ಈ ಘಟನೆ ನಡೆದಿದೆ. ಒಟ್ಟು 57 ಕಾರ್ಮಿಕರಿದ್ದು, ಅವರಲ್ಲಿ 16 ಜನರನ್ನು ಇಲ್ಲಿಯವರೆಗೆ ರಕ್ಷಿಸಿ ಮಾನಾ ಗ್ರಾಮದ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.