ಭಾರತ, ಜೂನ್ 4 -- 'ನಾನೇನಾದರೂ ಉಪೇಂದ್ರ ಅವರ ತರಹ ಕಲ್ಟ್ ಸಿನಿಮಾಗಳನ್ನು ನಿರ್ದೇಶಿಸಿದ್ದರೆ, ಇಷ್ಟೊತ್ತಿಗೆ ಸಂತೋಷದಿಂದ ರಿಟೈರ್ ಆಗಿರುತ್ತಿದ್ದೆ' ಎಂದು 'ಪುಷ್ಪ' ಖ್ಯಾತಿಯ ನಿರ್ದೇಶಕ ಸುಕುಮಾರ್ ಹೇಳಿಕೊಂಡಿದ್ದಾರೆ.
ಹೈದರಾಬಾದ್ನಲ್ಲಿ ಇತ್ತೀಚೆಗೆ ಅರ್ಜುನ್ ಸರ್ಜಾ ನಿರ್ದೇಶನದ 'ಸೀತಾ ಪಯಣಂ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಸಮಾರಂಭಕ್ಕೆ ನಟ ಉಪೇಂದ್ರ ಮತ್ತು ಸುಕುಮಾರ್ ಇಬ್ಬರೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುಕುಮಾರ್, ಉಪೇಂದ್ರ ಕುರಿತು ಬಹಳ ಒಳ್ಳೆಯ ಮಾತುಗಳನ್ನಾಡಿದ್ದಾರೆ.
'ಇಡೀ ದೇಶದಲ್ಲಿ ಉಪೇಂದ್ರರ ತರಹ ಇನ್ನೊಬ್ಬ ವಿಲಕ್ಷಣ ನಿರ್ದೇಶಕ ಸಿಗುವುದಿಲ್ಲ. ಒಬ್ಬ ನಿರ್ದೇಶಕ 'ಎ', 'ಓಂ' ಮತ್ತು 'ಉಪೇಂದ್ರ'ರಂತಹ ಚಿತ್ರಗಳನ್ನು ಮಾಡಿದ್ದರೆ ಅವರು ರಿಟೈರ್ ಆಗಬಹುದಿತ್ತು. ನಾನೇನಾದರೂ ಅಂತಹ ಸಿನಿಮಾಗಳನ್ನು ನಿರ್ದೇಶಿಸಿದ್ದರೆ, ಖಂಡಿತಾ ರಿಟೈರ್ ಆಗುತ್ತಿದ್ದೆ. ಅಂತಹ ಕಲ್ಟ್ ಚಿತ್ರಗಳವು. ಪ್ರತಿಯೊಬ್ಬ ನಿರ್ದೇಶಕರೂ ಅವರಿಂದ ಪ್ರೇರಣೆಗೊಂಡಿದ್ದಾರೆ. ಇವತ್ತು ನನ್ನ ಚಿತ್ರಗಳ ಚ...
Click here to read full article from source
To read the full article or to get the complete feed from this publication, please
Contact Us.