Bangalore, ಮೇ 2 -- ಾಬೆಂಗಳೂರು: ಕರ್ನಾಟಕ ಎಸ್ಎಸ್ ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಉಡುಪಿ ಜಿಲ್ಲೆಯ ಎರಡನೇ ಸ್ಥಾನ ಪಡೆದುಕೊಂಡಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ ಹಾಗೂ ಕೊಡಗು ನಂತರದ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಕೊನೆ ಸ್ಥಾನದಲ್ಲಿದೆ. ವಿಜಯಪುರ ಕೊನೆಯಿಂದ ಎರಡನೇ ಹಾಗೂ ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಿವೆ. ಬೆಂಗಳೂರು ಜಿಲ್ಲೆಯಲ್ಲಿ ಮೂರು ಶೈಕ್ಷಣಿಕ ವಿಭಾಗಗಳಿದ್ದು ಕ್ರಮವಾಗಿ 9, 10 ಹಾಗೂ 11 ನೇ ಸ್ಥಾನ ಪಡೆದುಕೊಂಡಿದೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.