Bengaluru, ಜನವರಿ 30 -- Urvashi Rautela: ಟಾಲಿವುಡ್ನ ಹಿರಿಯ ನಟ ನಂದಮೂರಿ ಬಾಲಕೃಷ್ಣ ನಟನೆಯ ಡಾಕು ಮಹಾರಾಜ್ ಸಿನಿಮಾ ಜನವರಿ 12ರಂದು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿತ್ತು. ವಿಮರ್ಶೆ ದೃಷ್ಟಿಯಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಈ ಸಿನಿಮಾ, ಕಲೆಕ್ಷನ್ ವಿಚಾರದಲ್ಲಿ ಸದ್ದು ಮಾಡಿತ್ತು. ಬಾಬಿ ಕೊಲ್ಲಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರವನ್ನು ಸಂಗೀತದ ಮೂಲಕವೇ ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದರು ಎಸ್.ಎಸ್. ತಮನ್. ಬಾಲಿವುಡ್ ನಟ ಬಾಬಿ ಡಿಯೋಲ್ ಖಳನಾಯಕನಾಗಿ ನಟಿಸಿದರೆ, ಪ್ರಗ್ಯಾ ಜೈಸ್ವಾಲ್, ಶ್ರದ್ಧಾ ಶ್ರೀನಾಥ್, ಚಾಂದಿನಿ ಚೌಧರಿ ಈ ಚಿತ್ರದ ನಾಯಕಿಯರು. ಊರ್ವಶಿ ರೌಟೇಲಾ ಐಟಂ ಹಾಡಿನಲ್ಲಿ ಮಿಂಚಿದ್ದರು.
ಇದೀಗ ಸಿನಿಮಾ ಬಿಡುಗಡೆ ಆಗಿ 3 ವಾರದ ಮೇಲಾಯಿತು. ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ಇದೇ ಸಿನಿಮಾದ ಸಕ್ಸಸ್ ಪಾರ್ಟಿಯನ್ನು ಆಯೋಜಿಸಿತ್ತು ಚಿತ್ರತಂಡ. ವೇದಿಕೆ ಮೇಲೆ ಚಿತ್ರದಲ್ಲಿ ನಟಿಸಿದ ಪ್ರಮುಖ ಕಲಾವಿದರು ಹಾಜರಾಗಿದ್ದರು. ಆದರೆ, ವೇದಿಕೆ ಮೇಲಿದ್ದ ನಟಿ ಊರ್ವಶಿ ರೌಟೇಲಾ ಅವರನ್ನು ಕಡೆಗ...
Click here to read full article from source
To read the full article or to get the complete feed from this publication, please
Contact Us.