Bengaluru, ಮೇ 6 -- ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ಶಾಸಕ ಮತ್ತು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೈದರಾಬಾದ್‌ನ ನ್ಯಾಂಪಲಿಯ ಸಿಬಿಐ ನ್ಯಾಯಾಲಯ ಮಂಗಳವಾರ ಪ್ರಕರಣದ ಕುರಿತು ತೀರ್ಪು ಪ್ರಕಟಿಸಿದ್ದು, ಜನಾರ್ದನ ರೆಡ್ಡಿಗೆ ಬಂಧನ ಭೀತಿ ಎದುರಾಗಿದೆ.

ಅಕ್ರಮ ಗಣಿಗಾರಿಕೆ, ಅರಣ್ಯ ಮತ್ತು ಖನಿಜ ಕಾಯ್ದೆ ಸಹಿತ ಹಲವು ಕಾಯ್ದೆಗಳ ಅಡಿಯಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Published by HT Digital Content Services with permission from HT Kannada....