ಭಾರತ, ಮೇ 30 -- ಬೆಂಗಳೂರು: ಕೋವಿಡ್ನ ಹೊಸತಳಿ ಜೆಎನ್ 1 ಮಹಾರಾಷ್ಟ್ರ ಮತ್ತು ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲೂ ಅದರ ಸೋಂಕು ಹೆಚ್ಚಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ 150 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ರೀತಿಯ ಆತಂಕಪಡಬೇಕಿಲ್ಲ. 2020 ಮತ್ತು 2022ರ ನಡುವೆ ವ್ಯಾಪಕವಾಗಿ ಹರಡುವ ಲಕ್ಷಣಗಳಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ.ಆದರೂ ನಗರದ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗಳನ್ನು ಕೋವಿಡ್ ರೋಗಿಗಳಿಗಾಗಿ ಸಜ್ಜುಗೊಳಿಸಲಾಗುತ್ತಿದೆ.
ಕೆಆರ್ ಮಾರುಕಟ್ಟೆ ಹತ್ತಿರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರತ್ಯೇಕ 40 ಬೆಡ್, 10 ಐಸಿಯು ಹಾಸಿಗೆಗಳು, N95 ಮಾಸ್ಕ್ಗಳು ಮತ್ತು ಪಿಪಿಇ ಕಿಟ್ಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಆಕ್ಸಿಜನ್ ಕಾನ್ಸಿಂಟ್ರೇಟರ್ ಮತ್ತು ಜನರೇಟರ್ಗಳ ಸೌಲಭ್ಯ ಕೂಡ ಇದೆ ಎಂದು ಅಲ್ಲಿನ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ದೀಪಕ್ ಹೇಳಿದ್...
Click here to read full article from source
To read the full article or to get the complete feed from this publication, please
Contact Us.