Bangalore, ಮೇ 2 -- ಆಂಧ್ರಪ್ರದೇಶ ರಾಜ್ಯದಲ್ಲಿರುವ ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಕರ್ನಾಟಕದಿಂದ ಹೊರಡುವ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಹಾಗೂ ಕೆಲವು ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಗಮನಿಸುವಂತೆ ನೈರುತ್ಯ ರೈಲ್ವೆ ಮನವಿ ಮಾಡಿದೆ.
ಕೆಎಸ್ಆರ್ ಬೆಂಗಳೂರು-ಧರ್ಮಾವರಂ ನಡುವಿನ ಮೆಮು ವಿಶೇಷ ರೈಲುಗಳು (ಸಂಖ್ಯೆ 06595/06596) ಮೇ 5 ರಿಂದ 17 ರವರೆಗೆ, ಗುಂತಕಲ್-ಹಿಂದೂಪುರ (77213) ಮೇ 4 ರಿಂದ 17 ರವರೆಗೆ ಹಾಗೂ ಹಿಂದೂಪುರ-ಗುಂತಕಲ್ (77214) ನಡುವಿನ ಡೆಮು ರೈಲುಗಳು ಮೇ 5 ರಿಂದ 18 ರವರೆಗೆ ರದ್ದಾಗಿರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.