ಭಾರತ, ಮಾರ್ಚ್ 7 -- Karnataka Budget 2025: ಪಶುಸಂಗೋಪನೆ ಮಾಡುತ್ತಿರುವ ರೈತರು, ರೇಷ್ಮೆ ಬೆಳೆಗಾರರು, ಹಾಗೂ ಮೀನುಗಾರರಿಗೂ ಈ ಸಲದ ಬಜೆಟ್ನಲ್ಲಿ ಕೆಲವು ಕೊಡುಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಶೇಷವಾಗಿ ಜಾನುವಾರುಗಳ ಆಕಸ್ಮಿಕ ಸಾವಿನ ವೇಳೆ ರೈತರ ಸಂಕಷ್ಟಕ್ಕೆ ಅನುಗ್ರಹ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು. ಇದಲ್ಲದೆ, ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ, ಹೈ-ಟೆಕ್ ಮತ್ಸ್ಯದರ್ಶಿನಿ ಸ್ಥಾಪಿಸುವುದಾಗಿ ಹೇಳಿದರು.
ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗಾಗಿ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂಪಾಯಿಯಿಂದ 15,000 ರೂಪಾಯಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂಪಾಯಿಯಿಂದ 7,500 ರೂಪಾಯಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರ...
Click here to read full article from source
To read the full article or to get the complete feed from this publication, please
Contact Us.