ಭಾರತ, ಏಪ್ರಿಲ್ 10 -- ಬೆಂಗಳೂರು: ಬಳ್ಳಾರಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಇಂದು (ಏಪ್ರಿಲ್ 9) ಬ್ಯಾಡ್ ಬುಧವಾರ. ಅವರಿಗೆ ಶಾಕ್ ಮೇಲೆ ಶಾಕ್ ನೀಡಲಾಗಿದೆ. ಮತ್ತೆ ಸಚಿವರಾಗಲು ಪ್ರಯತ್ನಗಳನ್ನು ನಡೆಸುತ್ತಿದ್ದ ಅವರ ಆಸೆಗೆ ಭಗ್ನ ಉಂಟಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಪ್ರಕರಣ ಕುರಿತು ತನಿಖೆ ನಡೆಸಲು ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಜಾರಿ ನಿರ್ದೇಶನಾಲಯ (ಇಡಿ) ಮನವಿ ಮಾಡಿತ್ತು. ಅದರನ್ವಯ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಇದರಿಂದ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅಂದು ಇಲಾಖೆಯ ಸಚಿವರಾಗಿದ್ದ ...
Click here to read full article from source
To read the full article or to get the complete feed from this publication, please
Contact Us.