ಭಾರತ, ಫೆಬ್ರವರಿ 25 -- ಕುಣಿಯಲಾರದವನಿಗೆ ನೆಲ ಡೊಂಕು, ಕೈಲಾಗದವನು, ಮೈಯೆಲ್ಲಾ ಪರಚಿಕೂಂಡ - ಈ ಗಾದೆ ಮಾತುಗಳನ್ನು ಕೇಳಿಯೇ ಇರ್ತೀರಿ. ಇದು ಪ್ರಸ್ತುತ ಪಾಕಿಸ್ತಾನಕ್ಕೆ ಪಕ್ಕಾ ಸೂಟ್ ಆಗುತ್ತಿದೆ. ಫೆಬ್ರವರಿ 23ರಂದು ಟೀಮ್ ಇಂಡಿಯಾ ವಿರುದ್ಧ ಸೋತಿದ್ದನ್ನು ಅರಗಿಸಿಕೊಳ್ಳದ ನೆರೆಯ ರಾಷ್ಟ್ರ ಹೊಟ್ಟೆ ಉರಿಯಿಂದ ಏನೇನೋ ಮಾತನಾಡುತ್ತಿದೆ. ತಮ್ಮ ದೇಶದ ಮಾಜಿ ಕ್ರಿಕೆಟರ್ಗಳೇ ಪಾಕಿಸ್ತಾನ ತಂಡದ ಕಳಪೆ ಬ್ಯಾಟಿಂಗನ್ನು ಟೀಕಿಸುತ್ತಿದ್ದರೆ, ಅಲ್ಲಿನ ಮಾಧ್ಯಮಗಳು ದುಬೈಗೆ 22 ಪುರೋಹಿತರನ್ನು ಕರೆಸಿಕೊಂಡು ಮಾಟ-ಮಂತ್ರ ಮಾಡಿಸಿ ಭಾರತ ಗೆದ್ದಿದೆ ಎಂದು ವಿಚಿತ್ರ ಕಾರಣವೊಂದನ್ನು ನೀಡಿದೆ. ಇದು ನಗೆಪಾಟಲಿಗೆ ಕಾರಣವಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯ ವಹಿಸಿರುವ ಪಾಕಿಸ್ತಾನ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಭಾರತ ಮತ್ತು ನ್ಯೂಜಿಲೆಂಡ್ ತಮ್ಮ ಸೆಮಿಫೈನಲ್ ಸ್ಥಾನಗಳನ್ನು ಖಚಿತಪಡಿಸಿಕೊಂಡ ಕಾರಣ ಪಾಕ್ ಒಂದು ವಾರದೊಳಗೆ ಐಸಿಸಿ ಟೂರ್ನಮೆಂಟ್ನಿಂದ ಹೊರಬಿದ್ದಿತು. ಪಾಕಿಸ್ತಾನ ಭಾರತದ ವಿರುದ್ಧ ಅವಮಾನಕರ ಸೋಲು ಅನುಭವಿಸಿದ ನಂತರ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.