ಭಾರತ, ಮಾರ್ಚ್ 3 -- ಕೋಲ್ಕತಾ ನೈಟ್ ರೈಡರ್ಸ್ (KKR)ನ ನೂತನ ನಾಯಕನ ನೇಮಕದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ. ಶ್ರೇಯಸ್ ಅಯ್ಯರ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕೋಲ್ಕತ್ತಾ ನೂತನ ನಾಯಕನನ್ನು ಘೋಷಿಸಿದೆ. ಮಾರ್ಚ್ 22ರಿಂದ ಶುರುವಾಗುವ ಐಪಿಎಲ್ಗೂ ಮುನ್ನ ಹಾಲಿ ಚಾಂಪಿಯನ್ ಅನುಭವಿ ಬ್ಯಾಟ್ಸ್ಮನ್ ಅಜಿಂಕ್ಯ ರಹಾನೆ (Ajinkya Rahane) ಅವರನ್ನು ನಾಯಕರನ್ನಾಗಿ ನೇಮಿಸಿದೆ. ಆದರೆ ನಾಯಕತ್ವದ ಆಕಾಂಕ್ಷೆಯಲ್ಲಿದ್ದ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರಿಗೂ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಅವರಿಗೆ ಉಪನಾಯಕತ್ವ ಪಟ್ಟ ಕಟ್ಟಲಾಗಿದೆ.
2024ರ ಐಪಿಎಲ್ನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ನೈಟ್ ರೈಡರ್ಸ್ 3ನೇ ಟ್ರೋಫಿಗೆ ಮುತ್ತಿಕ್ಕಿತ್ತು. ಆದರೆ ಮೆಗಾ ಹರಾಜಿಗೂ ಮುನ್ನ ತಂಡದಿಂದ ಹೊರನಡೆದು ಹರಾಜಿನಲ್ಲಿ 26.75 ಕೋಟಿಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಪಾಲಾಗಿರುವ ಅಯ್ಯರ್ ಸ್ಥಾನವನ್ನು 23.75 ಕೋಟಿ ರೂ ಪಡೆದಿರುವ ವೆಂಕಟೇಶ್ ಅಯ್ಯರ್ಗೆ ನೀಡಬಹುದು ಎಂದು ಈ ಹಿಂದೆ ವರದಿಯಾಗಿತ್ತು. ಅಲ್ಲದ...
Click here to read full article from source
To read the full article or to get the complete feed from this publication, please
Contact Us.