Mysuru, ಮೇ 4 -- ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವ ರಿಂದ 2018ರಲ್ಲೇ ಅನುಮೋದನೆ ಪಡೆದುಕೊಂಡು 2023, ಮಾರ್ಚ್ 12ರಂದು ಚಾಲನೆ ದೊರೆತಿದ್ದು ಕುಶಾಲನಗರ ಚತುಷ್ಪಥ ಕಾಮಗಾರಿ ಈಗ ಶುರುವಾಗಿದೆ.
ಬೆಂಗಳೂರು-ಮೈಸೂರು ಹೈವೇ ಉದ್ಘಾಟನೆ ದಿನವೇ ಗೆಜ್ಜಲಗೆರೆಯಲ್ಲಿ ಪ್ರಧಾನಿ ಮೋದೀ ಅವರಿಂದ ಭೂಮಿ ಪೂಜೆ ಮಾಡಿಸಿದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಯ ಕಾಮಗಾರಿ ಇದೇ ಏಪ್ರಿಲ್ ನಲ್ಲಿ ಆರಂಭವಾಗಿದೆ
ಒಟ್ಟು 92 ಕಿಮೀ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ 4 ಪ್ಯಾಕೇಜ್ ಗಳಿದ್ದು ತ್ವರಿತಗತಿಯಲ್ಲಿ ಈ ರಸ್ತೆ ವಿಸ್ತರಣೆ ಕೆಲಸ ಮುಗಿಸುವ ನಿರೀಕ್ಷೆಯಿದೆ.
ಪ್ಯಾಕೇಜ್ -5 ರಡಿ ಬಿ ಅಗ್ರಹಾರ( ಶ್ರೀರಂಗಪಟ್ಟಣ) ದಿಂದ ಯಲಚಹಳ್ಳಿ (ಮೈಸೂರು ತಾಲೂಕು) 19 ಕಿಮೀ ಮತ್ತು ಪ್ಯಾಕೇಜ್-3 ಹುಣಸೂರು ತಾಲೂಕಿನ ಬೆಳತ್ತೂರುನಿಂದ ಪಿರಿಯಾಪಟ್ಟಣ ತಾಲೂಕಿನ ಹರವೆಮಲ್ಲಿರಾಜಪಟ್ಟಣ ವರೆಗಿನ 24.10 ಕಿಮೀ) ಕಾಮಗಾರಿ ವೇಗವಾಗಿ ನಡೆಯುತ್ತಿದೆ
ಪ್ಯಾಕೇಜ್-4 ಸದ್ಯದಲ್ಲೇ ಆರಂಭವಾಗಲಿದ್ದು, ಪ್ಯಾಕೇಜ್-2 ಅರಣ್ಯ ಇಲಾಖೆಯ ಅ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.