Bangalore, ಮಾರ್ಚ್ 14 -- ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರಮುಖ ವಿಶ್ವವಿದ್ಯಾಲಯಗಳನ್ನು ವಿಭಜಿಸಿ ಹೊಸದಾಗಿ ರೂಪಿಸಿದ ಒಂಬತ್ತು ವಿಶ್ವವಿದ್ಯಾಲಯಗಳ ಭವಿಷ್ಯ ಹೊಯ್ದಾಟ ಶುರುವಾಗಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಉಪಸಮಿತಿ ಮುಚ್ಚುವ ಕುರಿತು ಪ್ರಸ್ತಾಪಿಸಿದ್ದರೆ, ಬಿಜೆಪಿ ಇದನ್ನು ಪ್ರಬಲವಾಗಿ ವಿರೋಧಿಸುತ್ತಿದೆ. ಕರ್ನಾಟಕದ ವಿಧಾನಮಂಡಲ ಅಧಿವೇಶನದಲ್ಲೂ ಈ ಕುರಿತು ಚರ್ಚಗಳು ನಡೆದಿವೆ. ಇದರ ನಡುವೆಯೇ ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.
ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದ ಸಿಎಂ, ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಒ ಸಮಿತಿ ವರದಿ ಕೊಡುವುದು ಬಾ...
Click here to read full article from source
To read the full article or to get the complete feed from this publication, please
Contact Us.