ಭಾರತ, ಏಪ್ರಿಲ್ 30 -- ಕರ್ನಾಟಕದ ಜನಪದ ಕಲಾಕ್ಷೇತ್ರದ ಭಾಗವಾಗಿರುವ ತೊಗಲು ಗೊಂಬೆಯಾಟದಲ್ಲಿ ಸುಮಾರು 70 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ ಇವರಿಗೆ ಈ ಬಾರಿ ಪದ್ಮಶ್ರೀ ಪಶಸ್ತಿ ದೊರೆತಿದೆ. ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದವರ ಇವರು ಕೇಂದ್ರ ಸರ್ಕಾರ ಕೊಡ ಮಾಡುವ ದೇಶದ ಮೂರನೇ ಅತ್ಯುನ್ನತ್ತ ಪ್ರಶಸ್ತಿಯಾದ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 96 ವರ್ಷದ ಇವರು ತಮ್ಮ 14ನೇ ವಯಸ್ಸಿನಲ್ಲೇ ಈ ಕಲಾಪ್ರಕಾರದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲೂ ತೊಗಲು ಗೊಂಬೆಯಾಟ ಪ್ರದರ್ಶನದ ಮೂಲಕ ಖ್ಯಾತಿ ಪಡೆದಿದ್ದಾರೆ. 2025ರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಬಾರಿ ಪದ್ಮ ಶ್ರೀ ಪ್ರಶಸ್ತಿಗೆ ಭೀಮವ್ವ ಇವರನ್ನು ಆಯ್ಕೆ ಮಾಡಿದೆ.
ಭೀಮವ್ವ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಅಭಿನಂಧನೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯೊಬ್ಬರು ಮಾಡಿರುವ ಸಾಧನೆ ಬಗ್ಗೆ ಹೆ...
Click here to read full article from source
To read the full article or to get the complete feed from this publication, please
Contact Us.