ಭಾರತ, ಮೇ 2 -- ಬಾಂಬ್ ಬೆದರಿಕೆ ಇಮೇಲ್: ಕರ್ನಾಟಕದ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸೇರಿ ಎರಡು ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇಮೇಲ್ ರವಾನೆಯಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಇಂದು (ಮೇ 2) ಬೆಳಿಗ್ಗೆ ಬಂದಿರುವ ಇಮೇಲ್ನಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಕಚೇರಿ ಸ್ಫೋಟಿಸುವ ಬೆದರಿಕೆ ಇದೆ. ಹೀಗಾಗಿ, ಸ್ಥಳದಲ್ಲಿ ಭಯದ ವಾತಾವರಣ ಇತ್ತು. ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿದ್ದು, ತಪಾಸಣೆ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಇಂದು (ಮೇ 2) ಬೆಳಿಗ್ಗೆ ಬಂದಿರುವ ಇಮೇಲ್ನಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಕಚೇರಿ ಸ್ಫೋಟಿಸುವ ಬೆದರಿಕೆ ಇದೆ. ಈ ಬೆದರಿಕೆ ಇಮೇಲ್ ಗಮನಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಕೂಡಲೇ ಸೈಬರ್ ಹಾಗೂ ಬಾಂಬ್ ನಿಷ್ಕ್ರಿಯ ದಳ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿದ್ದು, ತಪಾಸಣೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕವಿತಾ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ್ದು, ...
Click here to read full article from source
To read the full article or to get the complete feed from this publication, please
Contact Us.