ಭಾರತ, ಮೇ 8 -- ಭಾರತ ಗೌರವ ಶಿಬಿರ: ಬೆಂಗಳೂರಿನ ಹೊರವಲಯದಲ್ಲಿ ಜೂನ್ 14 ರಿಂದ 22 ರವರೆಗೆ ಸಾಕ್ಷಿ ಟ್ರಸ್ಟ್ ವತಿಯಿಂದ ಭಾರತ ಗೌರವ ಎಂಬ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಪ್ರವೇಶ ಉಚಿತವಾಗಿದ್ದು, ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದಾದಿದೆ. ಈ ಶಿಬಿರದಲ್ಲಿ ಏನೆಲ್ಲಾ ಇರುತ್ತೆ ಎಂಬ ಮಾಹಿತಿಯನ್ನು ಸಾಕ್ಷಿ ಟ್ರಸ್ಟ್ ಹಂಚಿಕೊಂಡಿದೆ.
ಭಾರತದ ಪರಂಪರೆ ಪೂರ್ಣವಾಗಿ ಅರಿಯಬೇಕಾಗಿದೆ. ಮಸುಕಾದ ನಮ್ಮ ಸಂಸ್ಕೃತಿ-ಸ್ಮರಣೆಗೆ ಹೊಳಪು ನೀಡಬೇಕಾಗಿದೆ. ಭಾರತದಲ್ಲಿ ಅಗಿಹೋದ ಪ್ರಾತಃಸ್ಮರಣೀಯರನ್ನು ನೆನೆಯಬೇಕು. ವಿಶ್ವಗುರು ಪರಂಪರೆ ಮೆರೆಯಲು ನಾವೆಲ್ಲ ಸಿದ್ಧರಾಗಬೇಕು. ಸಂಸ್ಕೃತಿಯ ತೇರು ಎಳೆಯಲು, ಪರಂಪರೆಯ ಪಲ್ಲಕ್ಕಿ ಹೊರಲು ಮನಸ್ಸು ಮಾಡಬೇಕು. ದೇವರು ದಯಪಾಲಿಸಿದ ಶಕ್ತಿ, ಯುಕ್ತಿ, ಸಾಮರ್ಥ್ಯ ಮತ್ತು ಸದ್ಗುಣಗಳನ್ನು ಪೂರ್ಣಪ್ರಮಾಣದಲ್ಲಿ ತೊಡಗಿಸಬೇಕು. ಈ ಸಿದ್ಧತೆಗಾಗಿ "ಭಾರತ ಗೌರವ ಶಿಬಿರ" ಆಯೋಜಿಸಲಾಗಿದೆ ಎಂದು ಸಾಕ್ಷಿ ಟ್ರಸ್ಟ್ ತನ್ನ ಪ್ರಕಟಣೆಯಲ್ಲಿ ಹೇಳಿದೆ.
ವೇದಗಳು ಭಾರತೀಯ ಸಂಸ್ಕೃತಿಯ ಅಡಿಗಲ್ಲು. ಅಂದು ಇಂದು ಮುಂ...
Click here to read full article from source
To read the full article or to get the complete feed from this publication, please
Contact Us.