ಭಾರತ, ಮಾರ್ಚ್ 7 -- ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯುಟ್ಯೂಬರ್ ಸಮೀರ್ ಎಂಡಿ ಹಂಚಿಕೊಂಡಿರುವ ವಿಡಿಯೊ ವೈರಲ್ ಆಗಿದ್ದು, ರಾಜ್ಯದಾದ್ಯಂತ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ಎಲ್ಲರೂ ಆಗ್ರಹಿಸುತ್ತಿದ್ದಾರೆ. ಈ ನಡುವೆ ಧಾರ್ಮಿಕ ಭಾವನೆಗಳಿಗೆ ಸಮೀರ್ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ಬಳ್ಳಾರಿ ಠಾಣೆಯಲ್ಲಿ ಸಮೀರ್ ವಿರುದ್ಧ ಸ್ವಯಂಕೃತ ದೂರು ದಾಖಲಾಗಿತ್ತು.
ಇದೀಗ ಯೂಟ್ಯೂಬರ್ ಸಮೀರ್ಗೆ ನೀಡಲಾದ ಪೊಲೀಸ್ ನೋಟಿಸ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿದೆ. ಸಮೀರ್ ಹಾಗೂ ಅವರ ಕಾನೂನು ಸಲಹೆಗಾರರು ನ್ಯಾಯಾಲಯದ ಮೊರೆ ಹೋಗಿ ನೋಟಿಸ್ ಅನಿಯಂತ್ರಿತ ಮತ್ತು ಕಾನೂನುಬದ್ಧವಾಗಿ ಆಧಾರರಹಿತವಾಗಿದೆ ಎಂದು ಹೇಳಿಕೆ ನೀಡಿದ್ದರು.
ಸೌಜನ್ಯ ಕೊಲೆ ಪ್ರಕರಣವನ್ನು ಚರ್ಚಿಸುವ ಅವರ ಇತ್ತೀಚಿನ ವೀಡಿಯೊದಿಂದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ, ಇದು ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿವಾದಾತ್ಮಕ ವಿಷಯವಾಗಿದೆ.
2012, ಅಕ್ಟೋಬರ್ 9ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.