ಬೆಂಗಳೂರು, ಮಾರ್ಚ್ 1 -- ನವದೆಹಲಿ: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ದುಬೈನಲ್ಲಿ ಆಡುವ ಮೂಲಕ ಟೀಮ್ ಇಂಡಿಯಾ ಲಾಭ ಪಡೆಯುತ್ತಿದೆ ಎಂದು ವಾದಿಸಿದ ಎಲ್ಲಾ ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ತಜ್ಞರನ್ನು ಭಾರತದ ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ವೀಕ್ಷಕವಿವರಣೆಗಾರ ಸುನಿಲ್ ಗವಾಸ್ಕರ್ ಟೀಕಿಸಿದ್ದಾರೆ. ಇಂಗ್ಲೆಂಡ್ ಮಾಜಿ ಕ್ರಿಕೆಟಿಗರಾದ ನಾಸಿರ್ ಹುಸೇನ್, ಮೈಕೆಲ್ ಅಥರ್ಟನ್ ಅವರನ್ನೇ ಗುರಿಯಾಗಿಸಿಕೊಂಡು ಈ ಹೇಳಿಕೆ ನೀಡಿದ್ದಾರೆ. ಭಾರತದ ಬಗ್ಗೆ 'ದೂರುವ' ತಜ್ಞರು ಪಂದ್ಯಾವಳಿಯಲ್ಲಿ ತಮ್ಮ ದೇಶಗಳ ಪ್ರಗತಿಯ ಬಗ್ಗೆ ಗಮನ ಹರಿಸಬೇಕು ಎಂದು ತಿರುಗೇಟು ನೀಡಿದ್ದಾರೆ. ಅವರೆಲ್ಲರೂ ಭಾರತೀಯ ಕ್ರಿಕೆಟ್ನಿಂದಲೇ ಸಂಬಳ ಪಡೆಯುತ್ತಿದ್ದಾರೆ ಎಂಬುದು ಗೊತ್ತಿರಲಿ ಎಂದು ಕಿಡಿಕಾರಿದ್ದಾರೆ.
ಸ್ಕೈ ಸ್ಪೋರ್ಟ್ಸ್ ಪಾಡ್ಕಾಸ್ಟ್ನಲ್ಲಿ ಮಾತನಾಡಿದ ನಾಸಿರ್ ಹುಸೇನ್ ಮತ್ತು ಅಥರ್ಟನ್, ಈ ಸನ್ನಿವೇಶದಲ್ಲಿ ಭಾರತಕ್ಕೆ ನಂಬಲಾಗದ ಅನುಕೂಲ ಸಿಗುತ್ತಿದೆ ಎಂದು ಹೇಳಿದ್ದರು. ಒಂದೇ ಮೈದಾನದಲ್ಲಿ ಆಡುವ ಮೂಲಕ ಅದರ ಲಾಭ ಪಡೆಯುತ್ತಿದ್ದಾರೆ ಎಂದಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.