Hubballi, ಏಪ್ರಿಲ್ 20 -- ಹುಬ್ಬಳ್ಳಿ: ಬಾಗಲಕೋಟೆ ರೈಲು ನಿಲ್ದಾಣದಲ್ಲಿ ಸುರಕ್ಷತಾ ಕ್ರಮಕ್ಕೆ ಸಂಬಂಧಿಸಿದಂತೆ ಅಗತ್ಯ ಎಂಜಿನಿಯರಿಂಗ್ ಕಾರ್ಯಗಳು ನಡೆಯುತ್ತಿರುವುದರಿಂದ, ಕೆಲವು ದಿನಗಳ ಕಾಲ ಪ್ರಮುಖ ರೈಲು ಸೇವೆಗಳನ್ನು ರದ್ದುಗೊಳಿಸಲಾಗುತ್ತಿದೆ. ಇನ್ನೂ ಕೆಲವು ರೈಲುಗಳು ಭಾಗಶಃ ರದ್ದಾಗಿವೆ. ಕೆಲವು ರೈಲುಗಳು ಸತತ 5 ದಿನಗಳ ಕಾಲ ಓಡುತ್ತಿಲ್ಲ. ಈ ಕುರಿತು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಹೀಗಾಗಿ ಪ್ರಯಾಣಿಕರು ಬದಲಿ ವ್ಯವಸ್ಥೆ ಮಾಡಿಕೊಂಡು ಪ್ರಯಾಣ ಮಾಡಲು ಕ್ರಮ ಕೈಗೊಳ್ಳಬಹುದು. ಉತ್ತರ ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಕರ್ನಾಟಕವನ್ನು ಬಾಗಲಕೋಟೆಗೆ ಸಂಪರ್ಕಿಸುವ ರೈಲುಗಳು ಕೂಡಾ ಭಾಗಶಃ ರದ್ದಾಗಿವೆ.
ಇದನ್ನೂ ಓದಿ | ಬೆಂಗಳೂರು ಹೊಸಪೇಟೆ ಪ್ಯಾಸೆಂಜರ್ ರೈಲು ಹೊಳಲ್ಕೆರೆ, ಅಮೃತಾಪುರ ರೈಲು ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.