ಭಾರತ, ಮೇ 24 -- ಶುಕ್ರವಾರ (ಮೇ 23) ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 42 ರನ್ನಿಂದ ಸೋಲನುಭವಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಐಪಿಎಲ್ 2025ರ ಪ್ಲೇಆಫ್ಗೆ ಮುಂಚಿತವಾಗಿ ಅಗ್ರ -2 ಸ್ಥಾನ ಪಡೆಯುವ ಆಸೆಗೆ ಧಕ್ಕೆ ತಂದಿದೆ.
ಹೈಸ್ಕೋರಿಂಗ್ ಗೇಮ್ನಲ್ಲಿ ಸೋಲಿನ ಹೊರತಾಗಿಯೂ ಆರ್ಸಿಬಿ ತಂಡದ ತಾತ್ಕಾಲಿಕ ನಾಯಕ ಜಿತೇಶ್ ಶರ್ಮಾ ಅವರು ಪ್ರತಿಕ್ರಿಯಿಸಿ ಸೋತಿದ್ದು ಒಳ್ಳೆಯದೇ ಆಯಿತು ಎಂದು ಹೇಳಿದ್ದಾರೆ. ಈ ಹೇಳಿಕೆ ಎಲ್ಲರನ್ನೂ ದಂಗುಬಡಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಹೈದರಾಬಾದ್ ತಂಡವು ಇಶಾನ್ ಕಿಶನ್ (94) ಬ್ಯಾಟಿಂಗ್ ಅಬ್ಬರದಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಪೇರಿಸಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ 189 ರನ್ಗೆ ಆಲೌಟ್ ಆಯಿತು. ಸಾಲ್ಟ್ 62, ಕೊಹ್ಲಿ 43 ರನ್ ಸಿಡಿಸಿದರು.
ಮಯಾಂಕ್ ಅಗರ್ವಾಲ್, ರಜತ್ ಪಾಟೀದಾರ್, ನಾಯಕ ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ನಿರಾಸೆ ಮೂಡಿಸಿದರು. 173 ರನ್ ತನಕ 3 ವಿಕೆಟ್ ಕಳೆದುಕೊಂಡಿದ್ದ...
Click here to read full article from source
To read the full article or to get the complete feed from this publication, please
Contact Us.