Bengaluru, ಏಪ್ರಿಲ್ 23 -- ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿ ಪ್ರವಾಸಿಗರ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಭಾರತೀಯ ಭದ್ರತಾ ಪಡೆಯ ಅಧಿಕಾರಿಯೊಬ್ಬರು ಶಾಪಿಂಗ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ ಕ್ಷಣ
ಏಪ್ರಿಲ್ 23, 2025 ರಂದು ಶ್ರೀನಗರದ ದಕ್ಷಿಣ ಭಾಗದಲ್ಲಿರುವ ಪಹಲ್ಗಾಮ್ನಲ್ಲಿ ಭಾರತೀಯ ಸೈನಿಕನೊಬ್ಬ ದಾಳಿಯ ನಂತರ ಕಾವಲು ಕಾಯುತ್ತಿರುವ ಕ್ಷಣ. ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ.
ಏಪ್ರಿಲ್ 23, 2025 ರಂದು ಶ್ರೀನಗರದ ದಕ್ಷಿಣ ಭಾಗದಲ್ಲಿರುವ ಪಹಲ್ಗಾಮ್ನಲ್ಲಿ ಭಾರತೀಯ ಸೈನಿಕನೊಬ್ಬ ದಾಳಿಯ ನಂತರ ಕಾವಲು ಕಾಯುತ್ತಿದ್ದಾನೆ. ಏಪ್ರಿಲ್ 22 ರಂದು ಭಾರತೀಯ ಆಡಳಿತದ ಕಾಶ್ಮೀರದಲ್ಲಿ ಬಂದೂಕುಧಾರಿಗಳು ಪ್ರವಾಸಿಗರ ಮೇಲೆ ಗುಂಡು ಹಾರಿಸಿದಾಗ ಕನಿಷ್ಠ 26 ಜನರು ಸಾವನ್ನಪ್ಪಿದ್ದರು.
ದಾಳಿಯ ನಂತರ ಭಾರತೀಯ ಅರೆಸೈನಿಕ ಸಿಬ್ಬಂದಿ ಏಪ್ರಿಲ್ 23, 2025 ರಂದು ಶ್ರೀನಗರದ ದಕ್ಷಿಣದ ಪಹಲ್ಗಾಮ್ನಲ್ಲಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.