ಭಾರತ, ಮೇ 9 -- ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧೋನ್ಮಾದ ಹೆಚ್ಚಾಗಿದೆ. ದಾಳಿ-ಪ್ರತಿದಾಳಿ ಜೋರಾಗಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ನಡೆಸಿದ ಕ್ಷಿಪಣಿ, ಡ್ರೋನ್ಗಳನ್ನು ಹೊಡೆದುರಳಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಪಾಕಿಸ್ತಾನದ ಪ್ರಮುಖ ನಗರ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಪಹಲ್ಗಾಮ್ನಲ್ಲಿ 26 ಅಮಾಯಕರನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ ಉಗ್ರರ ನೆಲೆಗಳನ್ನು 'ಆಪರೇಷನ್ ಸಿಂದೂರ' ಮೂಲಕ ದಿಟ್ಟ ತಿರುಗೇಟು ನೀಡಿದ್ದ ಭಾರತಕ್ಕೆ ಪ್ರತ್ಯುತ್ತರ ನೀಡಲು ಮುಂದಾದ ಪಾಕಿಸ್ತಾನಕ್ಕೆ ಮತ್ತೆ ತಕ್ಕ ಉತ್ತರ ನೀಡಿದೆ. ಪಾಕ್ನ ಎಫ್-16, ಜೆಎಫ್-17 ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದು ಉರುಳಿಸಿ ಮತ್ತೊಂದು ಯಶಸ್ಸು ಕಂಡಿದೆ.
ಆಪರೇಷನ್ ಸಿಂದೂರದ ಬಳಿಕ ಜಮ್ಮು-ಕಾಶ್ಮೀರದ ಫೂಂಚ್ ಸೇರಿದಂತೆ ಗಡಿ ಭಾಗದ ಹಲವು ಗ್ರಾಮಗಳಲ್ಲಿ ಗುಂಡಿನ ದಾಳಿ ನಡೆಸಿದ್ದ ಪಾಕಿಸ್ತಾನದ ಸೇನೆ 16 ಜನರನ್ನು ಕೊಂದಿತ್ತು. ಅನೇಕರು ಗಾಯಗೊಂಡಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಪ್ರಮುಖ ನಗರಗಳ ಮೇಲೆ ಭಾರತ ಡ್ರೋನ್ ದಾಳಿ ನಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.