Bengaluru, ಏಪ್ರಿಲ್ 22 -- ಅರ್ಥ: ದೇವೋತ್ತಮ ಪರಮ ಪುರುಷನು ಹೀಗೆಂದನು - ಯಾರು ನನ್ನ ಸಾಕಾರ ರೂಪದಲ್ಲಿ ತಮ್ಮ ಮನಸ್ಸನ್ನು ನಿಲ್ಲಿಸುತ್ತಾರೋ ಮತ್ತು ಅಧಿಕವಾದ ಹಾಗೂ ಅಲೌಕಿಕವಾದ ನಿಷ್ಠೆಯಿಂದ ನನ್ನನ್ನು ಪೂಜಿಸುವುದರಲ್ಲಿ ನಿರತರಾಗಿರುತ್ತಾರೋ ಅವರನ್ನು ನಾನು ಅತ್ಯಂತ ಪರಿಪೂರ್ಣರು ಎಂದು ಭಾವಿಸುತ್ತೇನೆ.
ಭಾವಾರ್ಥ: ಅರ್ಜುನನ ಪ್ರಶ್ನೆಗೆ ಉತ್ತರವಾಗಿ ಕೃಷ್ಣನು ಈ ಮಾತನ್ನು ಸ್ಪಷ್ಟವಾಗಿ ಹೇಳುತ್ತಾನೆ ಯಾವಾತನು ಕೃಷ್ಣನ ಸಾಕಾರ ರೂಪದಲ್ಲಿ ತನ್ನ ಮನಸ್ಸನ್ನು ಕೇಂದ್ರೀಕರಿಸುತ್ತಾನೋ ಮತ್ತು ಶ್ರದ್ಧಾಭಕ್ತಿಗಳಿಂದ ಆತನನ್ನು ಪೂಜಿಸುತ್ತಾನೋ ಅವನೇ ಯೋಗದಲ್ಲಿ ಅತ್ಯಂತ ಪರಿಪೂರ್ಣನು ಎಂದು ಪರಿಗಣಿಸಬೇಕು. ಇಂತಹ ಕೃಷ್ಣಪ್ರಜ್ಞೆಯ ಸ್ಥಿತಿಯಲ್ಲಿರುವವನಿಗೆ ಐಹಿಕ ಚಟುವಟಿಕೆಗಳೇ ಇಲ್ಲ; ಏಕೆಂದರೆ ಅವನು ಮಾಡುವುದೆಲ್ಲ ಕೃಷ್ಣನಿಗಾಗಿ. ಪರಿಶುದ್ಧ ಭಕ್ತನು ಸದಾ ಕೆಲಸದಲ್ಲಿ ನಿರತನಾಗಿರುತ್ತಾನೆ. ಕೆಲವೊಮ್ಮೆ ಅವನು ಸಂಕೀರ್ತನ ಮಾಡುತ್ತಾನೆ, ಕೃಷ್ಣನ ವಿಷಯ ಕೇಳುತ್ತಾನೆ ಅಥವಾ ಪುಸ್ತಕಗಳನ್ನು ಓದುತ್ತಾನೆ. ಕೆಲವೊಮ್ಮೆ ನೈವೇದ್ಯಕ್ಕಾಗಿ ಅಡ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.