Bangalore, ಮಾರ್ಚ್ 7 -- Karnataka Budget2025: ಕರ್ನಾಟಕದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ತೋಟಗಾರಿಕೆ ಇಲಾಖೆಗೆ ಒತ್ತು ನೀಡಿದ್ದಾರೆ. ತೋಟಗಾರಿಕೆ ಬೆಳೆಗಳ ಪುನಶ್ಚೇತನಕ್ಕೆ ಪೂರಕವಾಗಿ ಹಲವು ಕಾರ್ಯಕ್ರಮಗಳು ಹಾಗೂ ಅನುದಾನವನ್ನು ಮೀಸಲಿಟ್ಟಿದ್ದಾರೆ. ಇದರಲ್ಲಿ ಗದಗ ಜಿಲ್ಲೆಯಲ್ಲಿ ತೋಟಗಾರಿಕೆ ಕಾಲೇಜು ಆರಂಭದ ಕಾರ್ಯಸಾಧ್ಯತೆ ವರದಿ ಜಾರಿಯೂ ಸೇರಿದೆ. ಬ್ಯಾಡಗಿ ಮೆಣಸಿನಕಾಯಿ, ತೆಂಗಿಗೆ ಸಂಬಂಧಿಸಿ ಹಲವು ಚಟುವಟಿಕೆಗಳನ್ನು ರೂಪಿಸಲಾಗಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.