ಭಾರತ, ಮಾರ್ಚ್ 7 -- Karnataka Budget 2025-26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, 2025-26ನೇ ಸಾಲಿನ ಆಯವ್ಯದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರಪೂರ ಅನುದಾನವನ್ನು ಘೋಷಿಸಿದ್ದಾರೆ. ಈ ಬಾರಿ ಬಜೆಟ್ ನಲ್ಲಿ ಅನುದಾನವನ್ನು ಹಿಂದಿನ ವರ್ಷಕ್ಕಿಂತ ದ್ವಿಗುಣಗೊಳಿಸಿದ್ದಾರೆ.
ರಾಜ್ಯದ ಆರ್ಥಿಕತೆಗೆ ಬಹುಮುಖ್ಯ ಕೊಡುಗೆ ನೀಡುತ್ತಿರವ ಬೆಂಗಳೂರು ನಗರ ಮೂಲಸೌಲಭ್ಯಗಳ ಅಭಿವೃದ್ಧಿಗೆ ಪ್ರತಿ ವರ್ಷ ನೀಡುತ್ತಿರುವ 3000 ಕೋಟಿ ರೂಪಾಯಿಗಳ ಅನುದಾನವನ್ನು ಪ್ರಸಕ್ತ ವರ್ಷದಲ್ಲಿ ಅಂದರೆ 2025-26ನೇ ಸಾಲಿನ ಆರ್ಥಿಕ ವರ್ಷಕ್ಕೆ 7000 ಕೋಟಿ ರೂಪಾಯಿಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಈ ಅನುದಾನವನ್ನು ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ (Special Purpose Vehicle) ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ನಗರಕ್ಕೆ ಘೋಷಣೆ ಮಾಡಿರುವ ಕೆಲವೊಂದು ಯೋಜನೆ, ಅನುದಾನಗಳ ವಿವರ...
Click here to read full article from source
To read the full article or to get the complete feed from this publication, please
Contact Us.