ಭಾರತ, ಮೇ 1 -- ಹದಗೆಡುತ್ತಿರುವ ಜೀವನಶೈಲಿಯಿಂದಾಗಿ, ಯುವಜನರು ಸಹ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಬೇಸಿಗೆಯಲ್ಲಿ ಹೃದಯಾಘಾತವಾದ ಪ್ರಮಾಣ ಏರಿಕೆಯಾಗುತ್ತಾ, ಇದಕ್ಕೆ ಕಾರಣವೇನು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ನೋಡಿ.
ಬೇಸಿಗೆಯ ದಿನಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಇರುವ ಜನರು ಯಾವಾಗಲೂ ಹೆಚ್ಚು ಜಾಗೃತೆ ವಹಿಸಬೇಕು. ಅತಿಯಾದ ಶಾಖವು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ವರದಿಗಳು ಹೇಳುತ್ತವೆ.
ಬಿಸಿ ವಾತಾವರಣದಲ್ಲಿ ದೇಹವನ್ನು ತಂಪಾಗಿಟ್ಟುಕೊಂಡಿಲ್ಲ ಎಂದರೆ ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಇದು ಹೃದಯ ಬಡಿತ ಮತ್ತು ರಕ್ತದ ಹರಿವನ್ನು ಹೆಚ್ಚಿಸಬಹುದು, ಇದು ಹಾರ್ಟ್ಆಟ್ಯಾಕ್ಗೆ ಮೂಲವಾಗಬಹುದು.
ಬೇಸಿಗೆಯಲ್ಲಿ ಹೆಚ್ಚು ಬೆವರುತ್ತದೆ, ಇದು ರಕ್ತವನ್ನು ದಪ್ಪವಾಗಿಸುತ್ತದೆ ಮತ್ತು ಹೃದಯವು ರಕ್ತವನ್ನು ಸರಿಯಾಗಿ ಪಂಪ್ ಮಾಡಲು ಕಷ್ಟವಾಗುತ್ತದೆ. ಇದರಿಂದ ಕೂಡ ಹೃದಯಾಘಾತ ಹೆಚ್ಚಬಹುದು.
ಹ...
Click here to read full article from source
To read the full article or to get the complete feed from this publication, please
Contact Us.